Webdunia - Bharat's app for daily news and videos

Install App

ವೀರೇಂದ್ರ ಸೆಹ್ವಾಗ್ ಎಂದರೆ ಬಿಸಿಸಿಐಗೆ ಭಯ ಯಾಕೆ ಗೊತ್ತಾ?

Webdunia
ಶುಕ್ರವಾರ, 30 ಜೂನ್ 2017 (12:21 IST)
ಮುಂಬೈ: ವೀರೇಂದ್ರ ಸೆಹ್ವಾಗ್ ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ನೇಮಕವಾದರೆ? ಅವರಿಗೆ ಬಿಸಿಸಿಐ ಕಾರ್ಯದರ್ಶಿ ಅಮಿತಾಭ್ ಚೌಧರಿ ಅವರ ಬೆಂಬಲವೂ ಇದೆ. ಹಾಗಿದ್ದರೂ ಬಿಸಿಸಿಐಗೆ ಅವರೆಂದರೆ ಏನೋ ಭಯವಂತೆ!

 
ಸೆಹ್ವಾಗ್ ಕೋಚ್ ಆಗಿ ಆಯ್ಕೆಯಾದರೂ ಬಿಸಿಸಿಐಗೆ ತಲೆನೋವು ಯಾಕೆ? ಅಷ್ಟಕ್ಕೂ ಸೆಹ್ವಾಗ್ ಕಿರಿಕ್ ಪಾರ್ಟಿಯಾ? ಬೇರೇನೂ ಇಲ್ಲ. ಅವರ ಬಾಯಿ ಸುಮ್ಮನೇ ಇರುವುದಿಲ್ಲ ಎನ್ನುವುದಿಲ್ಲ ಎನ್ನುವುದೇ ಚಿಂತೆ.

ಏನೇ ವಿಷಯಗಳಿರಲಿ. ಭಾರತ ತಂಡ ಸೋಲಲಿ, ಗೆಲ್ಲಲಿ, ಅವರು ಏನಾದರೊಂದು ವಿಡಂಬನಾತ್ಮಕ ಟ್ವೀಟ್ ಮಾಡುತ್ತಿರುತ್ತಾರೆ. ಅದೇ ರೀತಿ ಕೋಚ್ ಆದ ಮೇಲೂ ಭಾರತ ತಂಡದ ವಿಚಾರಗಳನ್ನೆಲ್ಲಾ ಬಹಿರಂಗಪಡಿಸಿಬಿಟ್ಟರೇ ಎನ್ನುವುದೇ ಬಿಸಿಸಿಐನ ಕೆಲವರ ಚಿಂತೆ. ಒಂದು ವೇಳೆ ಅವರನ್ನು ಸಲಹಾ ಸಮಿತಿ ಆಯ್ಕೆ ಮಾಡಿದರೂ, ಬಾಯ್ಮುಚ್ಚಿ ಕೂರಲು ತಾಕೀತು ಮಾಡಬಹುದು ಎಂದು ವಿಶ್ಲೇಷಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments