ಧೋನಿಯೇ ಬೇಕು ಎಂದು ವಿರಾಟ್ ಕೊಹ್ಲಿ ಹಠ ಹಿಡಿಯೋದು ಯಾಕೆ ಗೊತ್ತಾ?

Webdunia
ಭಾನುವಾರ, 22 ಅಕ್ಟೋಬರ್ 2017 (07:23 IST)
ಮುಂಬೈ: ಟೀಂ ಇಂಡಿಯಾದಲ್ಲಿ ಎಲ್ಲರೂ ಧೋನಿ ಭವಿಷ್ಯದ ಬಗ್ಗೆ ಮಾತನಾಡುತ್ತಿದ್ದರೆ, ನಾಯಕ ವಿರಾಟ್ ಕೊಹ್ಲಿ ಮಾತ್ರ ಧೋನಿಗೆ ಅಷ್ಟೊಂದು ಪ್ರಾಮುಖ್ಯತೆ ಯಾಕೆ ಕೊಡುತ್ತಾರೆ ಗೊತ್ತಾ?

 
ಸಂದರ್ಶನವೊಂದರಲ್ಲಿ ಮಾಜಿ ನಾಯಕ ಸೌರವ್ ಗಂಗೂಲಿ ಇವರಿಬ್ಬರ ಸಾಮರಸ್ಯದ ಬಗ್ಗೆ ಮಾತನಾಡಿದ್ದಾರೆ. ‘ನಾಯಕನಾಗಿ ಎಷ್ಟೇ ಯಶಸ್ವಿಯಾಗಿದ್ದರೂ, ಕೊಹ್ಲಿಗೆ ಧೋನಿಯ  ಸಹಾಯಬೇಕೇ ಬೇಕು’ ಎಂದು ಗಂಗೂಲಿ ಹೇಳಿದ್ದಾರೆ.

ಅದಕ್ಕೆ ಮುಖ್ಯ ಕಾರಣವೆಂದರೆ ಧೋನಿ ವಿಕೆಟ್ ಹಿಂದುಗಡೆ ನಿಂತುಕೊಂಡೇ ಎಲ್ಲವನ್ನೂ ಸರಿಯಾಗಿ ತೀರ್ಮಾನಿಸುವ ಚತುರ. ಒತ್ತಡದ ಸಂದರ್ಭವನ್ನು ನಿಭಾಯಿಸಲು ಕೊಹ್ಲಿಗೆ ಬೆನ್ನೆಲುಬಾಗಿ ನಿಲ್ಲುತ್ತಾರೆ. ಈ ವಯಸ್ಸಿನಲ್ಲೂ ಫಿಟ್ ನೆಸ್ ಕಾಯ್ದುಕೊಂಡಿದ್ದಾರೆ. ಹಾಗಾಗಿ ಧೋನಿಯನ್ನು ಕೊಹ್ಲಿ ಬಿಟ್ಟುಕೊಡಲಾರರು. ಅವರು ಬಹುಶಃ ಮುಂದಿನ ವಿಶ್ವಕಪ್ ವರೆಗೂ ಆಡುತ್ತಾರೆ ಎಂದು ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮುಂಬೈ ಬೀದಿಯಲ್ಲಿ ಗೋಲ್ ಗಪ್ಪಾ ಸವಿದ ಅಮೆರಿಕಾ ಕ್ರಿಕೆಟಿಗರು Video

T20 WC: ಟಿ20 ವಿಶ್ವಕಪ್ ನಲ್ಲಿಂದು ದಕ್ಷಿಣ ಆಫ್ರಿಕಾ ಜೊತೆ ಟೀಂ ಇಂಡಿಯಾಗೆ ಅಭ್ಯಾಸ ಪಂದ್ಯ

WPL 2026: ಎರಡನೇ ಸಲ ಡೆಲ್ಲಿ ಕ್ಯಾಪಿಟಲ್ಸ್ ಫೈನಲ್ ಗೆ: ಮತ್ತೆ ಆರ್ ಸಿಬಿ, ಡೆಲ್ಲಿ ರಿಪೀಟ್ ಶೋ

Delhi vs Gujarat Giants: ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ, ಬೌಲಿಂಗ್ ಆಯ್ಕೆ

T20 WC: ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments