Webdunia - Bharat's app for daily news and videos

Install App

ಧೋನಿಯೇ ಬೇಕು ಎಂದು ವಿರಾಟ್ ಕೊಹ್ಲಿ ಹಠ ಹಿಡಿಯೋದು ಯಾಕೆ ಗೊತ್ತಾ?

Webdunia
ಭಾನುವಾರ, 22 ಅಕ್ಟೋಬರ್ 2017 (07:23 IST)
ಮುಂಬೈ: ಟೀಂ ಇಂಡಿಯಾದಲ್ಲಿ ಎಲ್ಲರೂ ಧೋನಿ ಭವಿಷ್ಯದ ಬಗ್ಗೆ ಮಾತನಾಡುತ್ತಿದ್ದರೆ, ನಾಯಕ ವಿರಾಟ್ ಕೊಹ್ಲಿ ಮಾತ್ರ ಧೋನಿಗೆ ಅಷ್ಟೊಂದು ಪ್ರಾಮುಖ್ಯತೆ ಯಾಕೆ ಕೊಡುತ್ತಾರೆ ಗೊತ್ತಾ?

 
ಸಂದರ್ಶನವೊಂದರಲ್ಲಿ ಮಾಜಿ ನಾಯಕ ಸೌರವ್ ಗಂಗೂಲಿ ಇವರಿಬ್ಬರ ಸಾಮರಸ್ಯದ ಬಗ್ಗೆ ಮಾತನಾಡಿದ್ದಾರೆ. ‘ನಾಯಕನಾಗಿ ಎಷ್ಟೇ ಯಶಸ್ವಿಯಾಗಿದ್ದರೂ, ಕೊಹ್ಲಿಗೆ ಧೋನಿಯ  ಸಹಾಯಬೇಕೇ ಬೇಕು’ ಎಂದು ಗಂಗೂಲಿ ಹೇಳಿದ್ದಾರೆ.

ಅದಕ್ಕೆ ಮುಖ್ಯ ಕಾರಣವೆಂದರೆ ಧೋನಿ ವಿಕೆಟ್ ಹಿಂದುಗಡೆ ನಿಂತುಕೊಂಡೇ ಎಲ್ಲವನ್ನೂ ಸರಿಯಾಗಿ ತೀರ್ಮಾನಿಸುವ ಚತುರ. ಒತ್ತಡದ ಸಂದರ್ಭವನ್ನು ನಿಭಾಯಿಸಲು ಕೊಹ್ಲಿಗೆ ಬೆನ್ನೆಲುಬಾಗಿ ನಿಲ್ಲುತ್ತಾರೆ. ಈ ವಯಸ್ಸಿನಲ್ಲೂ ಫಿಟ್ ನೆಸ್ ಕಾಯ್ದುಕೊಂಡಿದ್ದಾರೆ. ಹಾಗಾಗಿ ಧೋನಿಯನ್ನು ಕೊಹ್ಲಿ ಬಿಟ್ಟುಕೊಡಲಾರರು. ಅವರು ಬಹುಶಃ ಮುಂದಿನ ವಿಶ್ವಕಪ್ ವರೆಗೂ ಆಡುತ್ತಾರೆ ಎಂದು ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಿಟಿ ಉಷಾ ಮಗನ ಮದುವೆ ಊಟಕ್ಕೆ ಫಿದಾ ಆದ ಮೇರಿ ಕೋಮ್‌

ಶುಭಮನ್ ಗಿಲ್ ಆಯ್ಕೆ ಮಾಡ್ತೀರಾ, ತಿರುಗಿಬಿದ್ದ ಸಂಜು ಸ್ಯಾಮ್ಸನ್

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಮುಂದಿನ ಸುದ್ದಿ
Show comments