ಧೋನಿಯೇ ಬೇಕು ಎಂದು ವಿರಾಟ್ ಕೊಹ್ಲಿ ಹಠ ಹಿಡಿಯೋದು ಯಾಕೆ ಗೊತ್ತಾ?

Webdunia
ಭಾನುವಾರ, 22 ಅಕ್ಟೋಬರ್ 2017 (07:23 IST)
ಮುಂಬೈ: ಟೀಂ ಇಂಡಿಯಾದಲ್ಲಿ ಎಲ್ಲರೂ ಧೋನಿ ಭವಿಷ್ಯದ ಬಗ್ಗೆ ಮಾತನಾಡುತ್ತಿದ್ದರೆ, ನಾಯಕ ವಿರಾಟ್ ಕೊಹ್ಲಿ ಮಾತ್ರ ಧೋನಿಗೆ ಅಷ್ಟೊಂದು ಪ್ರಾಮುಖ್ಯತೆ ಯಾಕೆ ಕೊಡುತ್ತಾರೆ ಗೊತ್ತಾ?

 
ಸಂದರ್ಶನವೊಂದರಲ್ಲಿ ಮಾಜಿ ನಾಯಕ ಸೌರವ್ ಗಂಗೂಲಿ ಇವರಿಬ್ಬರ ಸಾಮರಸ್ಯದ ಬಗ್ಗೆ ಮಾತನಾಡಿದ್ದಾರೆ. ‘ನಾಯಕನಾಗಿ ಎಷ್ಟೇ ಯಶಸ್ವಿಯಾಗಿದ್ದರೂ, ಕೊಹ್ಲಿಗೆ ಧೋನಿಯ  ಸಹಾಯಬೇಕೇ ಬೇಕು’ ಎಂದು ಗಂಗೂಲಿ ಹೇಳಿದ್ದಾರೆ.

ಅದಕ್ಕೆ ಮುಖ್ಯ ಕಾರಣವೆಂದರೆ ಧೋನಿ ವಿಕೆಟ್ ಹಿಂದುಗಡೆ ನಿಂತುಕೊಂಡೇ ಎಲ್ಲವನ್ನೂ ಸರಿಯಾಗಿ ತೀರ್ಮಾನಿಸುವ ಚತುರ. ಒತ್ತಡದ ಸಂದರ್ಭವನ್ನು ನಿಭಾಯಿಸಲು ಕೊಹ್ಲಿಗೆ ಬೆನ್ನೆಲುಬಾಗಿ ನಿಲ್ಲುತ್ತಾರೆ. ಈ ವಯಸ್ಸಿನಲ್ಲೂ ಫಿಟ್ ನೆಸ್ ಕಾಯ್ದುಕೊಂಡಿದ್ದಾರೆ. ಹಾಗಾಗಿ ಧೋನಿಯನ್ನು ಕೊಹ್ಲಿ ಬಿಟ್ಟುಕೊಡಲಾರರು. ಅವರು ಬಹುಶಃ ಮುಂದಿನ ವಿಶ್ವಕಪ್ ವರೆಗೂ ಆಡುತ್ತಾರೆ ಎಂದು ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ವೈಭವ್ ಸೂರ್ಯವಂಶಿ ಆಡ್ತಾರೆ ಎಂದು ಶ್ರೇಯಸ್ ಹೇಳಿದ ತಕ್ಷಣ ಅಭಿಮಾನಿಗಳ ಪ್ರತಿಕ್ರಿಯೆ ಹೇಗಿತ್ತು ನೋಡಿ Video

ತಂಡಕ್ಕೆ ಆಯ್ಕೆ ಮಾಡಿದ್ಯಾಕೆ.. ನೆಟ್ಸ್ ನಲ್ಲೂ ವೈಭವ್ ಸೂರ್ಯವಂಶಿಗೆ ಇದೆಂಥಾ ಅವಸ್ಥೆ Video

ಅವಕಾಶ ಸಿಗ್ತಿಲ್ಲ... ಏಕಾಂಗಿಯಾಗಿ ನಿಂತಿದ್ದ ವೈಭವ್ ಸೂರ್ಯವಂಶಿ ನೋಡಿ ಸಂಜು ಸ್ಯಾಮ್ಸನ್ ಮಾಡಿದ್ದೇನು ನೋಡಿ Video

ಥೇಟ್ ತಂದೆಗೆ ತಕ್ಕ ಮಗ.. ಸಮಿತ್ ದ್ರಾವಿಡ್ ರ ಒಂದೊಂದು ಶಾಟ್ ನೋಡ್ತಿದ್ರೆ ನಿಮಗೆ ರಾಹುಲ್ ದ್ರಾವಿಡ್ ನೆನಪಾಗೇ ಆಗ್ತಾರೆ Video

ನೀವು ಅವಕಾಶ ಕೊಡದೇ ಇದ್ರೆ ಏನಂತೆ, ನಮಗೆ ವೈಭವ್ ಸೂರ್ಯವಂಶಿ ಸೂಪರ್ ಸ್ಟಾರ್ ಎಂದ ಫ್ಯಾನ್ಸ್ Video

ಮುಂದಿನ ಸುದ್ದಿ
Show comments