Webdunia - Bharat's app for daily news and videos

Install App

ಧೋನಿಯೇ ಬೇಕು ಎಂದು ವಿರಾಟ್ ಕೊಹ್ಲಿ ಹಠ ಹಿಡಿಯೋದು ಯಾಕೆ ಗೊತ್ತಾ?

Webdunia
ಭಾನುವಾರ, 22 ಅಕ್ಟೋಬರ್ 2017 (07:23 IST)
ಮುಂಬೈ: ಟೀಂ ಇಂಡಿಯಾದಲ್ಲಿ ಎಲ್ಲರೂ ಧೋನಿ ಭವಿಷ್ಯದ ಬಗ್ಗೆ ಮಾತನಾಡುತ್ತಿದ್ದರೆ, ನಾಯಕ ವಿರಾಟ್ ಕೊಹ್ಲಿ ಮಾತ್ರ ಧೋನಿಗೆ ಅಷ್ಟೊಂದು ಪ್ರಾಮುಖ್ಯತೆ ಯಾಕೆ ಕೊಡುತ್ತಾರೆ ಗೊತ್ತಾ?

 
ಸಂದರ್ಶನವೊಂದರಲ್ಲಿ ಮಾಜಿ ನಾಯಕ ಸೌರವ್ ಗಂಗೂಲಿ ಇವರಿಬ್ಬರ ಸಾಮರಸ್ಯದ ಬಗ್ಗೆ ಮಾತನಾಡಿದ್ದಾರೆ. ‘ನಾಯಕನಾಗಿ ಎಷ್ಟೇ ಯಶಸ್ವಿಯಾಗಿದ್ದರೂ, ಕೊಹ್ಲಿಗೆ ಧೋನಿಯ  ಸಹಾಯಬೇಕೇ ಬೇಕು’ ಎಂದು ಗಂಗೂಲಿ ಹೇಳಿದ್ದಾರೆ.

ಅದಕ್ಕೆ ಮುಖ್ಯ ಕಾರಣವೆಂದರೆ ಧೋನಿ ವಿಕೆಟ್ ಹಿಂದುಗಡೆ ನಿಂತುಕೊಂಡೇ ಎಲ್ಲವನ್ನೂ ಸರಿಯಾಗಿ ತೀರ್ಮಾನಿಸುವ ಚತುರ. ಒತ್ತಡದ ಸಂದರ್ಭವನ್ನು ನಿಭಾಯಿಸಲು ಕೊಹ್ಲಿಗೆ ಬೆನ್ನೆಲುಬಾಗಿ ನಿಲ್ಲುತ್ತಾರೆ. ಈ ವಯಸ್ಸಿನಲ್ಲೂ ಫಿಟ್ ನೆಸ್ ಕಾಯ್ದುಕೊಂಡಿದ್ದಾರೆ. ಹಾಗಾಗಿ ಧೋನಿಯನ್ನು ಕೊಹ್ಲಿ ಬಿಟ್ಟುಕೊಡಲಾರರು. ಅವರು ಬಹುಶಃ ಮುಂದಿನ ವಿಶ್ವಕಪ್ ವರೆಗೂ ಆಡುತ್ತಾರೆ ಎಂದು ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಾಂಗ್ ಕಾಂಗ್ ಮಹಿಳಾ ಕ್ರಿಕೆಟಿಗರಿಗೆ ಸ್ಮೃತಿ ಎಂದರೆ ಎಷ್ಟು ಗೌರವ ಗೊತ್ತಾ

ಹಾಂಗ್ ಕಾಂಗ್ ಬೌಲರ್ ಗಳನ್ನು ಗಲ್ಲಿ ಕ್ರಿಕೆಟ್ ನಂತೆ ಚೆಂಡಾಡಿದ ಸ್ಮೃತಿ ಮಂಧಾನ ಮಾಡಿದ ದಾಖಲೆಗಳ ಪಟ್ಟಿ ಇಲ್ಲಿದೆ

ಸ್ವಲ್ಪ ಹುಕ್ಕಾ ಸೇದಿ ಬರ್ತೀನಿ': ರಿಷಭ್ ಪಂತ್ ಜೊತೆ ಪಾರ್ಟಿ ಮಾಡುತ್ತಿದ್ದ ಎಂಎಸ್ ಧೋನಿ ವೀಡಿಯೋ ವೈರಲ್

ಭಾರತ ಕ್ರಿಕೆಟ್‌ ತಂಡದ ಕೋಚ್‌ ಆಗಿ ವಿವಿಎಸ್ ಲಕ್ಷ್ಮಣ್: ಏಷ್ಯನ್‌ ಗೇಮ್ಸ್‌ ಚಿನ್ನ ಉಳಿಸಿಕೊಳ್ಳಲು ಮಾಸ್ಟರ್‌ ಪ್ಲಾನ್‌

ರೋಹಿತ್ ಶರ್ಮಾ ಮುಂದೆ ಟೀಂ ಇಂಡಿಯಾ ಪರ ಆಡ್ತಾರಾ, ಇಂದು ಮಹತ್ವದ ನಿರ್ಧಾರ

ಮುಂದಿನ ಸುದ್ದಿ
Show comments