Webdunia - Bharat's app for daily news and videos

Install App

ಧೋನಿ ಐಪಿಎಲ್ ನಾಯಕತ್ವ ಕಳೆದುಕೊಂಡ ಕಾರಣ ಬಯಲಾಯ್ತು

Webdunia
ಮಂಗಳವಾರ, 21 ಫೆಬ್ರವರಿ 2017 (12:08 IST)
ಮುಂಬೈ: ಧೋನಿ ಐಪಿಎಲ್ ನ ಪುಣೆ ರೈಸರ್ಸ್ ತಂಡದ ನಾಯಕತ್ವ ಕಳೆದುಕೊಂಡಿರುವುದು ಇದೀಗ ಭಾರೀ ಚರ್ಚಾ ವಿಷಯವಾಗಿದೆ. ಧೋನಿ ನಾಯಕತ್ವ ಕಳೆದುಕೊಳ್ಳಲು ಕಾರಣವೇನೆಂದು ಸ್ವತಃ ತಂಡದ ಮಾಲಿಕ ಸಂಜೀವ್ ಗೊಯೆಂಕಾ ಬಹಿರಂಗಪಡಿಸಿದ್ದಾರೆ.

 
ನಮಗೆ ಯಾರಾದರೂ ಯುವ ನಾಯಕನ ಅಗತ್ಯವಿತ್ತು. ಅದಕ್ಕಾಗಿ ಆಟಗಾರರನ್ನು ತಲಾಷ್ ಮಾಡುತ್ತಿದ್ದೆವು. ಆಗ ನಮ್ಮ ಮನಸ್ಸಿನಲ್ಲಿ ಮೂಡಿದ್ದೇ ಆಸ್ಟ್ರೇಲಿಯಾವನ್ನು ಉತ್ತಮವಾಗಿ ನಿರ್ವಹಿಸುತ್ತಿರುವ ಸ್ಟೀವ್ ಸ್ಮಿತ್. ಹೀಗಾಗಿ ಧೋನಿಗೆ ಕೊಕ್ ಕೊಟ್ಟು ಸ್ಮಿತ್ ಗೆ ಮಣೆ ಹಾಕಿದೆವು ಎಂದು ಗೊಯೆಂಕಾ ಹೇಳಿಕೊಂಡಿದ್ದಾರೆ.

ಆದರೆ ಧೋನಿಯನ್ನು ಕಡೆಗಣಿಸೋದಿಲ್ಲ. ಅವರು ತಂಡದ ನಿರ್ಧಾರಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಮುಂದೆಯೂ ತಂಡದ ಪ್ರಮುಖ ಆಟಗಾರನಾಗಿ ಮುಂದುವರಿಯಲಿದ್ದಾರೆ ಎಂದು ಗೊಯೆಂಕಾ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಿಎಸ್‌ಕೆಯನ್ನು ಹಿಂದಿಕ್ಕಿದ ಅತ್ಯಂತ ಮೌಲ್ಯಯುತ ತಂಡವಾಗಿ ಹೊರಹೊಮ್ಮಿದ ಆರ್‌ಸಿಬಿ

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣ ಬಯಲು: ಎಲ್ಲದಕ್ಕೂ ಮೂಲ ಕಾರಣ ಕೊಹ್ಲಿನಾ

ಆರ್​ಸಿಬಿಯ ಎಡಗೈ ವೇಗಿಗೆ ಸಂಕಷ್ಟ: ಲೈಂಗಿಕ ದೌರ್ಜನ್ಯ ಆರೋಪದಡಿ ಯಶ್‌ ದಯಾಳ್‌ಗೆ ಬಂಧನ ಭೀತಿ

IND vs ENG: ಬೇಜ್ ಬಾಲ್ ಕೈ ಬಿಟ್ಟು ಹಳೇ ಸ್ಟೈಲ್ ಗೆ ಮರಳಲಿದೆ ಇಂಗ್ಲೆಂಡ್

IND vs ENG: ಲಾರ್ಡ್ಸ್ ಮೈದಾನದಲ್ಲಿ ಟೀಂ ಇಂಡಿಯಾಗಿಲ್ಲ ಅದೃಷ್ಟ

ಮುಂದಿನ ಸುದ್ದಿ
Show comments