Webdunia - Bharat's app for daily news and videos

Install App

ಗೆದ್ದ ಟ್ರೋಫಿಯನ್ನು ಧೋನಿ ಯುವ ಕ್ರಿಕೆಟಿಗರಿಗೆ ಹಸ್ತಾಂತರಿಸುತ್ತಿದ್ದುದು ಏಕೆ ಗೊತ್ತಾ?

Webdunia
ಗುರುವಾರ, 19 ಅಕ್ಟೋಬರ್ 2017 (10:48 IST)
ನವದೆಹಲಿ: ನಾಯಕರಾಗಿದ್ದಾಗ ಧೋನಿ ಯಾವುದೇ ಟೂರ್ನಮೆಂಟ್ ಗೆದ್ದ ಮೇಲೆ ಪ್ರಶಸ್ತಿ ಟ್ರೋಫಿಯನ್ನು ಸ್ವೀಕರಿಸಿದ ಬಳಿಕ ಯುವ ಕ್ರಿಕೆಟಿಗರಿಗೆ ಹಸ್ತಾಂತರಿಸುತ್ತಿದ್ದರು. ಅವರು ಹೀಗೇಕೆ ಮಾಡುತ್ತಿದ್ದರು ಗೊತ್ತಾ?

 
ಸ್ವತಃ ಧೋನಿ ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಬಹಿರಂಗಪಡಿಸಿದ್ದಾರೆ. ಪ್ರಶಸ್ತಿಯನ್ನು ಯುವಕರಿಗೆ ಹಸ್ತಾಂತರಿಸುವುದರ ಹಿಂದೆ ಒಂದು ಉದ್ದೇಶವಿದೆ ಎಂದು ಧೋನಿ ಹೇಳಿದ್ದಾರೆ.

ಆ ಸರಣಿಯಲ್ಲಿ ಯಾರಾದರೂ ಯುವ ಆಟಗಾರರು ಚೆನ್ನಾಗಿ ಆಡಿದ್ದರೆ ಅವರಿಗೆ ಟ್ರೋಫಿ ಹಸ್ತಾಂತರಿಸುತ್ತಿದ್ದೆ. ಅವರಿಗೆ ಇದೊಂದು ಪ್ರೇರಣೆಯಾಗಲಿ. ಮುಂದಿನ ಸರಣಿಯಲ್ಲೂ ಚೆನ್ನಾಗಿ ಆಡಲಿ ಎನ್ನುವ ಉದ್ದೇಶದಿಂದ ಹೀಗೆ ಮಾಡುತ್ತಿದ್ದೆ ಎಂದು ಧೋನಿ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB: ಆರ್ ಸಿಬಿ ಮಾಲಿಕರು ನಿಜಕ್ಕೂ ಯಾರು, ತಂಡಕ್ಕೆ ಈ ಹೆಸರು ಬಂದಿದ್ದು ಹೇಗೆ ಇಲ್ಲಿದೆ ವಿವರ

Nikhil Sosale: ಅನುಷ್ಕಾ ಶರ್ಮಾಗೆ ಅಂಟಿಕೊಂಡೇ ಇದ್ದರು ಅರೆಸ್ಟ್ ಆಗಿರುವ ನಿಖಿಲ್ ಸೋಸಲೆ ಪತ್ನಿ

Gautam Gambhir: ಪೆಟ್ರೋಲ್ ಬಂಕ್ ಫೀಲ್ ಬರ್ತಾ ಇದ್ಯಲ್ಲೋ.. ಟ್ರೋಲ್ ಆಯ್ತು ಟೀಂ ಇಂಡಿಯಾ ಹೊಸ ಜೆರ್ಸಿ

Virat Kohli: ಟ್ರೋಫಿ ಗೆದ್ದಾಗ ಕೊಹ್ಲಿಗೆ ಕಣ್ಣೀರು ಬಂತು, ಅಭಿಮಾನಿ ಸತ್ತಾಗ ಬರಲಿಲ್ಲ ಯಾಕೆ

Gautam Gambhir: ಚಿನ್ನಸ್ವಾಮಿ ಕಾಲ್ತುಳಿತ ದುರಂತದ ಬಗ್ಗೆ ಗೌತಮ್ ಗಂಭೀರ್ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments