Webdunia - Bharat's app for daily news and videos

Install App

ರವಿಚಂದ್ರನ್ ಅಶ್ವಿನ್ ಮೇಲೆ ಅಭಿಮಾನಿಗಳು ಈ ಪರಿ ಸಿಟ್ಟಾಗಿದ್ದು ಏಕೆ?

Webdunia
ಭಾನುವಾರ, 17 ಸೆಪ್ಟಂಬರ್ 2017 (08:30 IST)
ಚೆನ್ನೈ: ಟೀಂ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಕೌಂಟಿ ಕ್ರಿಕೆಟ್ ಆಡಲೆಂದು ಟೀಂ ಇಂಡಿಯಾದ ಆಸ್ಟ್ರೇಲಿಯಾ ಸರಣಿ ಬಿಟ್ಟು ದೂರದ ಲಂಡನ್ ನಲ್ಲಿ ಕುಳಿತಿದ್ದಾರೆ. ಆದರೆ ಇದೀಗ ಅವರ ಮೇಲೆ ಅಭಿಮಾನಿಗಳು ಸಿಕ್ಕಾಪಟ್ಟೆ ಸಿಟ್ಟಾಗಿದ್ದಾರೆ.

 
ಆದರೆ ಅದಕ್ಕೆ ಕಾರಣ ಅವರು ಆಸೀಸ್ ಸರಣಿ ತಪ್ಪಿಸಿಕೊಂಡಿರುವುದಲ್ಲ. ಬದಲಿಗೆ ಟ್ವಿಟರ್ ನಲ್ಲಿ ಚೀನಾ ನಿರ್ಮಿತ ಫೋನ್ ಒಂದರ ಜಾಹೀರಾತು ಪ್ರಮೋಟ್ ಮಾಡಿರುವುದು.

ಜಿನ್ ಪೆ ಐಫೋನ್ ನ್ನು ಹೊಗಳಿ ಬರೆದ ಅಶ್ವಿನ್ ಮೇಲೆ ಅಭಿಮಾನಿಗಳು ಇನ್ನಿಲ್ಲದಂತೆ ಮುಗಿಬಿದ್ದಿದ್ದಾರೆ. ಇತ್ತೀಚೆಗಷ್ಟೇ ಚೀನಾ-ಭಾರತ ನಡುವೆ ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಭಾರತದಲ್ಲಿ ಚೀನಾ ವಸ್ತುಗಳ ವಿರುದ್ಧ ಅಭಿಯಾನವೇ ಆರಂಭವಾಗಿತ್ತು. ಹೀಗಿರುವಾಗ ಅಶ್ವಿನ್ ಚೀನಾ ಸ್ಮಾರ್ಟ್ ಫೋನ್ ನ್ನು ಬೆಸ್ಟ್ ಎಂದಿದ್ದು ಅಭಿಮಾನಿಗಳನ್ನು ಕೆರಳಿಸಿದೆ.

ನಿಮ್ಮ ಕೊನೆಯ ಬೆಸ್ಟ್ ಪರ್ಫಾರ್ಮೆನ್ಸ್ ಎಂದರೆ ಮೂವ್ ಜಾಹೀರಾತಿನಲ್ಲಿ ಎಂದು ಒಬ್ಬರು ಕಾಲೆಳೆದಿದ್ದರೆ, ಇನ್ನೊಬ್ಬ ಮತ್ತೆ ಇಂತಹ ಜಾಹೀರಾತು ಹಾಕಬೇಡಿ. ನಿಮ್ಮನ್ನು ಅನ್ ಫಾಲೋ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ.

ಇದನ್ನೂ ಓದಿ.. ತುಪ್ಪ ತಿಂದರೆ ದಪ್ಪಗಾಗುವುದು ನಿಜಾನಾ?!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನವನ್ನು ಚಚ್ಚಿ ಬಿಸಾಕಿದ ಅಭಿಷೇಕ್ ಶರ್ಮಾ

Asia Cup Final: ಏಷ್ಯಾ ಕಪ್ ಗೆಲ್ಲಲು ದೊಡ್ಡ ಗುರಿ ನೀಡಲು ಸಹಾಯ ಮಾಡಿದ ಶಫಾಲಿ ವರ್ಮ, ಸ್ಮೃತಿ ಮಂಧಾನ

ರಾಷ್ಟ್ರ ರಾಜಧಾನಿಯಲ್ಲಿ ಇಂದಿನಿಂದ ಭಾರತ-ಅಫ್ಗನ್‌ ಟಿ20 ಕದನ: ಶ್ರೇಯಸ್‌ ಅಯ್ಯರ್‌ ನಾಯಕತ್ವಕ್ಕೆ ಮತ್ತೆ ಅಗ್ನಿಪರೀಕ್ಷೆ

ಮಹಿಳಾ ಏಷ್ಯಾಕಪ್ ಫೈನಲ್ ಇಂದು: ಲಂಕಾ ವಿರುದ್ಧ ಮುಯ್ಯಿ ತೀರಿಸಿಕೊಳ್ಳಲು ಹರ್ಮನ್‌ಪ್ರೀತ್‌ ಕೌರ್‌ ಕಾತರ

ಕೌಂಟಿ ಕ್ರಿಕೆಟ್‌ನಲ್ಲಿ ಜಾದೂ ಮಾಡಿದ ಕುಲದೀಪ್‌: ಭಾರತ ತಂಡದಿಂದ ನಿರ್ಲಕ್ಷಿಸಿದಕ್ಕೆ ಆಯ್ಕೆ ಮಂಡಳಿಗೆ ಸಂದೇಶ ರವಾನೆ

ಮುಂದಿನ ಸುದ್ದಿ
Show comments