Webdunia - Bharat's app for daily news and videos

Install App

ರಾಂಚಿ ಟೆಸ್ಟ್ ನಲ್ಲಿ ರವಿಚಂದ್ರನ್ ಅಶ್ವಿನ್ ರನ್ನು ಮೂಲೆಗುಂಪು ಮಾಡಿದ್ದೇಕೆ? ಕೊಹ್ಲಿ ಉತ್ತರವಿದು!

Webdunia
ಮಂಗಳವಾರ, 21 ಮಾರ್ಚ್ 2017 (10:05 IST)
ರಾಂಚಿ:  ತೃತೀಯ ಟೆಸ್ಟ್ ಪಂದ್ಯದ ಕೊನೆಯ ದಿನ ರವಿಚಂದ್ರನ್ ಅಶ್ವಿನ್ ರನ್ನು ಜಾಸ್ತಿ ಬಳಸಿಕೊಳ್ಳದೇ ವಿರಾಟ್ ಕೊಹ್ಲಿ ತಪ್ಪು ಮಾಡಿದರು ಎಂದು ಟೀಕೆಗಳು ಕೇಳಿ ಬಂದಿತ್ತು. ಇದಕ್ಕೆ ಕೊಹ್ಲಿ ಸಮಜಾಯಿಷಿ ಕೊಟ್ಟಿದ್ದಾರೆ.

 

ಒಂದು ತುದಿಯಿಂದ ವೇಗಿಗಳು ಅದ್ಭುತವಾಗಿ ಬೌಲಿಂಗ್ ಮಾಡುತ್ತಿದ್ದರು. ಕಮೆಂಟರಿ ಎಂಡ್ ನಿಂದ ಸ್ಪಿನ್ನರ್ ಗಳು ಉತ್ತಮ ದಾಳಿ ಸಂಘಟಿಸುತ್ತಿದ್ದರು. ರವೀಂದ್ರ ಜಡೇಜಾ ಬಂದಾಗಲೆಲ್ಲಾ ಒಂದೆರಡು ವಿಕೆಟ್ ಕೀಳುತ್ತಿದ್ದರು. ಹಾಗಾಗಿ ಅವರನ್ನು ಅಲ್ಲಿಂದ ಕಿತ್ತು ಅಶ್ವಿನ್ ರನ್ನು ಆ ಸ್ಥಾನಕ್ಕೆ ಕರೆತರುವುದು ಬೇಡವೆನಿಸಿತು ಎಂದು ಕೊಹ್ಲಿ ಸ್ಪಷ್ಟನೆ ನೀಡಿದ್ದಾರೆ.

 
ಹಾಗಿದ್ದರೂ, ವಿಶ್ವ ನಂ.1 ಬೌಲರ್ ನ್ನು ಕಡೆಗಣಿಸಿದ್ದರಿಂದಲೇ ಟೀಂ ಇಂಡಿಯಾಕ್ಕೆ ಬೇಕಾದಾಗ ವಿಕೆಟ್ ಕೀಳಲು ಸಾಧ್ಯವಾಗಲಿಲ್ಲ. ಇದರಿಂದಾಗಿ ಗೆಲ್ಲುವ ಅವಕಾಶ ಕೈ ತಪ್ಪಿತು ಎಂದು ಕೊಹ್ಲಿ ಮೇಲೆ ಟೀಕೆಗಳಾಗುತ್ತಿವೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB: ಆರ್ ಸಿಬಿ ಮಾಲಿಕರು ನಿಜಕ್ಕೂ ಯಾರು, ತಂಡಕ್ಕೆ ಈ ಹೆಸರು ಬಂದಿದ್ದು ಹೇಗೆ ಇಲ್ಲಿದೆ ವಿವರ

Nikhil Sosale: ಅನುಷ್ಕಾ ಶರ್ಮಾಗೆ ಅಂಟಿಕೊಂಡೇ ಇದ್ದರು ಅರೆಸ್ಟ್ ಆಗಿರುವ ನಿಖಿಲ್ ಸೋಸಲೆ ಪತ್ನಿ

Gautam Gambhir: ಪೆಟ್ರೋಲ್ ಬಂಕ್ ಫೀಲ್ ಬರ್ತಾ ಇದ್ಯಲ್ಲೋ.. ಟ್ರೋಲ್ ಆಯ್ತು ಟೀಂ ಇಂಡಿಯಾ ಹೊಸ ಜೆರ್ಸಿ

Virat Kohli: ಟ್ರೋಫಿ ಗೆದ್ದಾಗ ಕೊಹ್ಲಿಗೆ ಕಣ್ಣೀರು ಬಂತು, ಅಭಿಮಾನಿ ಸತ್ತಾಗ ಬರಲಿಲ್ಲ ಯಾಕೆ

Gautam Gambhir: ಚಿನ್ನಸ್ವಾಮಿ ಕಾಲ್ತುಳಿತ ದುರಂತದ ಬಗ್ಗೆ ಗೌತಮ್ ಗಂಭೀರ್ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments