Webdunia - Bharat's app for daily news and videos

Install App

ತಂದೆಯ ಅಂತ್ಯಸಂಸ್ಕಾರಕ್ಕೆ ಬಾರದಂತೆ ಕ್ರಿಕೆಟಿಗ ಮೊಹಮ್ಮದ್ ಸಿರಾಜ್ ರನ್ನು ತಡೆದಿದ್ದು ಯಾರು?

Webdunia
ಭಾನುವಾರ, 22 ನವೆಂಬರ್ 2020 (09:55 IST)
ಮುಂಬೈ: ಟೀಂ ಇಂಡಿಯಾ ಯುವ ವೇಗಿ ಮೊಹಮ್ಮದ್ ಸಿರಾಜ್ ಆಸ್ಟ್ರೇಲಿಯಾ ಪ್ರವಾಸದಲ್ಲಿರುವಾಗ ತಂದೆಯ ನಿಧನದ ಆಘಾತಕಾರಿ ಸುದ್ದಿ ಬಂದಿದೆ. ಆದರೆ ತಂದೆಯ ಅಂತ್ಯಸಂಸ್ಕಾರಕ್ಕೆ ಬಾರದೇ ಇರಲು ಸಿರಾಜ್ ನಿರ್ಧರಿಸಿದ್ದರು.


ಅಷ್ಟಕ್ಕೂ ಸಿರಾಜ್ ರನ್ನು ತವರಿಗೆ ಮರಳದಂತೆ ತಡೆದಿದ್ದು ಯಾರು? ಈ ಬಗ್ಗೆ ಬಿಸಿಸಿಐ ಹೇಳಿಕೆ ನೀಡಿದ್ದು, ನಾವು ಸಿರಾಜ್ ಗೆ ತವರಿಗೆ ಮರಳಲು ಅವಕಾಶ ನೀಡಿದ್ದೆವು. ಆದರೆ ಅವರು ಅಂತ್ಯ ಸಂಸ್ಕಾರಕ್ಕೆ ಬಾರದೇ ತಂಡದ ಜತೆಗೇ ಇರಲು ನಿರ್ಧರಿಸಿದರು. ಇದು ಅವರ ವೈಯಕ್ತಿಕ ನಿರ್ಧಾರವಾಗಿತ್ತು. ಯಾರೂ ನಿರ್ಬಂಧ ಹೇರಿಲ್ಲ ಎಂದು ಸ್ಪಷ್ಟನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಿಟಿ ಉಷಾ ಮಗನ ಮದುವೆ ಊಟಕ್ಕೆ ಫಿದಾ ಆದ ಮೇರಿ ಕೋಮ್‌

ಶುಭಮನ್ ಗಿಲ್ ಆಯ್ಕೆ ಮಾಡ್ತೀರಾ, ತಿರುಗಿಬಿದ್ದ ಸಂಜು ಸ್ಯಾಮ್ಸನ್

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಮುಂದಿನ ಸುದ್ದಿ
Show comments