Webdunia - Bharat's app for daily news and videos

Install App

ತಂದೆಯ ಅಂತ್ಯಸಂಸ್ಕಾರಕ್ಕೆ ಬಾರದಂತೆ ಕ್ರಿಕೆಟಿಗ ಮೊಹಮ್ಮದ್ ಸಿರಾಜ್ ರನ್ನು ತಡೆದಿದ್ದು ಯಾರು?

Webdunia
ಭಾನುವಾರ, 22 ನವೆಂಬರ್ 2020 (09:55 IST)
ಮುಂಬೈ: ಟೀಂ ಇಂಡಿಯಾ ಯುವ ವೇಗಿ ಮೊಹಮ್ಮದ್ ಸಿರಾಜ್ ಆಸ್ಟ್ರೇಲಿಯಾ ಪ್ರವಾಸದಲ್ಲಿರುವಾಗ ತಂದೆಯ ನಿಧನದ ಆಘಾತಕಾರಿ ಸುದ್ದಿ ಬಂದಿದೆ. ಆದರೆ ತಂದೆಯ ಅಂತ್ಯಸಂಸ್ಕಾರಕ್ಕೆ ಬಾರದೇ ಇರಲು ಸಿರಾಜ್ ನಿರ್ಧರಿಸಿದ್ದರು.


ಅಷ್ಟಕ್ಕೂ ಸಿರಾಜ್ ರನ್ನು ತವರಿಗೆ ಮರಳದಂತೆ ತಡೆದಿದ್ದು ಯಾರು? ಈ ಬಗ್ಗೆ ಬಿಸಿಸಿಐ ಹೇಳಿಕೆ ನೀಡಿದ್ದು, ನಾವು ಸಿರಾಜ್ ಗೆ ತವರಿಗೆ ಮರಳಲು ಅವಕಾಶ ನೀಡಿದ್ದೆವು. ಆದರೆ ಅವರು ಅಂತ್ಯ ಸಂಸ್ಕಾರಕ್ಕೆ ಬಾರದೇ ತಂಡದ ಜತೆಗೇ ಇರಲು ನಿರ್ಧರಿಸಿದರು. ಇದು ಅವರ ವೈಯಕ್ತಿಕ ನಿರ್ಧಾರವಾಗಿತ್ತು. ಯಾರೂ ನಿರ್ಬಂಧ ಹೇರಿಲ್ಲ ಎಂದು ಸ್ಪಷ್ಟನೆ ನೀಡಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments