Webdunia - Bharat's app for daily news and videos

Install App

ಧೋನಿ, ಯುವರಾಜ್ ಸಿಂಗ್, ಕೊಹ್ಲಿಗೆ ಪಾಕ್ ಕ್ರಿಕೆಟಿಗ ಧನ್ಯವಾದ ಹೇಳಿದ್ದು ಯಾಕೆ ಗೊತ್ತಾ?

Webdunia
ಬುಧವಾರ, 21 ಜೂನ್ 2017 (08:21 IST)
ಕರಾಚಿ: ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯ ಭಾರತ ಮತ್ತು ಪಾಕಿಸ್ತಾನದ ನಡುವೆ ಹೊಸ ಕ್ರಿಕೆಟ್ ಬಾಂಧವ್ಯಕ್ಕೆ ಸಾಕ್ಷಿಯಾಯಿತು.

 
ಫೈನಲ್ ಪಂದ್ಯಕ್ಕೂ ಮೊದಲು ಧೋನಿ ಪಾಕ್ ನಾಯಕ ಸರ್ಫರಾಜ್ ಅಹ್ಮದ್ ಪುತ್ರನನ್ನು ಎತ್ತಿಕೊಂಡಿದ್ದ ಫೋಟೋ ವೈರಲ್ ಆಗಿತ್ತು. ಇದೀಗ ಇನ್ನೊಬ್ಬ ಪಾಕ್ ಕ್ರಿಕೆಟಿಗ ಅಝರ್ ಅಲಿ ಭಾರತದ ಕ್ರಿಕೆಟ್ ದಿಗ್ಗಜರಾದ ಧೋನಿ, ಕೊಹ್ಲಿ ಮತ್ತು ಯುವರಾಜ್ ಸಿಂಗ್ ಗೆ ಧನ್ಯವಾದ ಅರ್ಪಿಸಿದ್ದಾರೆ.

ಟ್ವಿಟರ್ ನಲ್ಲಿ ಸಂದೇಶ ಬರೆದಿರುವ ಅಲಿ, ‘ನನ್ನ ಪುತ್ರರೊಂದಿಗೆ ಫೋಟೋಗೆ ಪೋಸ್ ಕೊಟ್ಟ ಭಾರತದ ಕ್ರಿಕೆಟ್ ದಿಗ್ಗಜರಿಗೆ ತುಂಬಾ ಧನ್ಯವಾದಗಳು. ಅವರಿಗೆ ತುಂಬಾ ಸಂತೋಷವಾಗಿದೆ’ ಎಂದಿದ್ದಾರೆ.

ಈ ಸಂದೇಶಕ್ಕೆ ಭಾರತ ಸೇರಿದಂತೆ ಹಲವೆಡೆಯಿಂದ ಭಾರೀ ಪ್ರಶಂಸೆ ವ್ಯಕ್ತವಾಗಿದೆ. ಹಾಗೂ ಹಲವು ಮಂದಿ ಈ ಸಂದೇಶವನ್ನು ಇಷ್ಟಪಟ್ಟಿದ್ದಾರೆ. ಇದೊಂದು ಹೊಸ ಶಕೆ ಆರಂಭವಾಗಿದೆ ಎಂದು ಹಲವರು ಹೊಗಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ ಅಂದ್ರೆ ಸುಮ್ನೇನಾ, ಯೋ ಯೋ ಟೆಸ್ಟ್ ನಲ್ಲಿ ಎಷ್ಟು ಅಂಕ ನೋಡಿ

World Badminton: ಮೋಡಿ ಮಾಡಿದ ಸಾತ್ವಿಕ್‌–ಚಿರಾಗ್‌ ಜೋಡಿ: ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಚಾರಿತ್ರಿಕ ಸಾಧನೆ

ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ತಡವಾಗಿ ಆರಂಭವಾಗಲಿದೆ, ಕಾರಣ ಇಲ್ಲಿದೆ

ರಾಜಸ್ಥಾನ್ ರಾಯಲ್ಸ್ ತೊರೆದ ರಾಹುಲ್ ದ್ರಾವಿಡ್: ಈ ತಂಡಕ್ಕೆ ಕೋಚ್ ಆಗಲಿ ಅಂತಿದ್ದಾರೆ ಫ್ಯಾನ್ಸ್

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಮಡಿದವರ ಕುಟುಂಬಕ್ಕೆ 25 ಲಕ್ಷ ರೂ ನೀಡಿದ ಆರ್ ಸಿಬಿ

ಮುಂದಿನ ಸುದ್ದಿ
Show comments