Webdunia - Bharat's app for daily news and videos

Install App

ಮದುವೆಗೆ ಬಂದವರಂತೆ ಈ ಆಸ್ಪತ್ರೆಗೆ ಜನ ಬಂದಿದ್ದೇಕೆ?

Webdunia
ಶನಿವಾರ, 18 ಮಾರ್ಚ್ 2017 (08:53 IST)
ರಾಂಚಿ: ಆ ಆಸ್ಪತ್ರೆ ಮುಂದೆ ನಿನ್ನೆ ಜನವೋ ಜನ. ಮದುವೆ ಮನೆಗೆ ಬಂದ ಹಾಗೆ ಜನ ಬಂದಿದ್ದು ನೋಡಿ ಆಸ್ಪತ್ರೆಯವರಿಗೂ ಫುಲ್ ಗಾಬರಿ. ಆದರೆ ಇವರೆಲ್ಲಾ ರೋಗಿಗಳೂ ಅಲ್ಲ. ಹಾಗಿದ್ದರೂ ಅಲ್ಲಿಗೆ ಜನ ಬಂದಿದ್ದೇಕೆ?

 

ಕಾರಣ, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ.ರಾಂಚಿ ಟೆಸ್ಟ್ ಪಂದ್ಯದ ವೇಳೆ ಭುಜಕ್ಕೆ ಗಾಯ ಮಾಡಿಕೊಂಡಿದ್ದ ಕೊಹ್ಲಿ ಹೆಚ್ಚಿನ ವೈದ್ಯಕೀಯ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ಬಂದಿದ್ದರು. ಈ ವೇಳೆ  ತಮ್ಮ ನೆಚ್ಚಿನ ತಾರೆಯನ್ನು ನೋಡಲು ಆಸ್ಪತ್ರೆ ಮುಂದೆ ಜನ ಜಮಾಯಿಸಿದ್ದರು.

 
ಕೊಹ್ಲಿ ಬರುತ್ತಿದ್ದಾರೆಂಬ ಸುದ್ದಿ ಹರಡುತ್ತಿದ್ದಂತೆ ಆಸ್ಪತ್ರೆಗೆ ಜನ ಸಾಗರವೇ ಹರಿದು ಬಂದಿತ್ತು. ಭುಜದ ಸ್ಕ್ಯಾನಿಂಗ್ ಮಾಡಿಸಿಕೊಂಡ ಕೊಹ್ಲಿ ಗಾಯ ಗಂಭೀರವಲ್ಲ ಎಂದು ವರದಿ ಬಂದಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments