Webdunia - Bharat's app for daily news and videos

Install App

ರವಿಚಂದ್ರನ್ ಅಶ್ವಿನ್ ರಣಜಿ ಟ್ರೋಫಿ ಆಡಲ್ಲ ಎಂದಿದ್ದು ಯಾಕೆ?

Webdunia
ಗುರುವಾರ, 22 ಡಿಸೆಂಬರ್ 2016 (09:44 IST)
ಚೆನ್ನೈ: ಟೀಂ ಇಂಡಿಯಾದ ಪ್ರಮುಖ ಆಟಗಾರರು ಹೀಗೇ. ಒಮ್ಮೆ ರಾಷ್ಟ್ರೀಯ ತಂಡದಲ್ಲಿ ಖಾಯಂ ಸ್ಥಾನವಾದ ಮೇಲೆ ಯಾರಿಗೂ ತಮ್ಮ ತವರು ರಾಜ್ಯದ ಪರವಾಗಿ ಆಡವ ಆಸಕ್ತಿ ಇರುವುದಿಲ್ಲ. ಹಾಗೆಯೇ ತಮಿಳುನಾಡು ಕ್ರಿಕೆಟಿಗರೂ ಗಾಯದ ನೆಪದಿಂದ ರಣಜಿ ಟ್ರೋಫಿ ತಪ್ಪಿಸಿಕೊಳ್ಳುತ್ತಿದ್ದಾರೆ.

ಮುರಳಿ ವಿಜಯ್ ಮತ್ತು ರವಿಚಂದ್ರನ್ ಅಶ್ವಿನ್ ನಾಳೆಯಿಂದ ಆರಂಭವಾಗಲಿರುವ ಕರ್ನಾಟಕದ ವಿರುದ್ಧದ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯಕ್ಕೆ ಆಯ್ಕೆಯಾಗಿದ್ದರು. ಆದರೆ ಮುರಳಿ ಅಂತಿಮ ಟೆಸ್ಟ್ ನಲ್ಲೇ ಭುಜದ ಗಾಯಕ್ಕೊಳಗಾಗಿದ್ದರಿಂದ, ಆಡುವುದಿಲ್ಲ ಎಂದು ತಮಿಳುನಾಡು ಕ್ರಿಕೆಟ್ ಸಂಸ್ಥೆಗೆ ತಿಳಿಸಿದ್ದರು.

ಇನ್ನು ರವಿಚಂದ್ರನ್ ಅಶ್ವಿನ್ ಕೂಡಾ ತಮಗೆ ತೊಡೆ ಸಂಧುವಿನಲ್ಲಿ ನೋವಿದೆ ಎಂದು ನೆಪ ಹೇಳಿ ರಣಜಿ ಪಂದ್ಯ ತಪ್ಪಿಸಿಕೊಳ್ಳಲಿದ್ದಾರಂತೆ. ಅಶ್ವಿನ್ ಗೂ ವಿಶ್ರಾಂತಿ ಬೇಕಿರುವುದರಿಂದ ಅವರನ್ನೂ ಆಡಲು ಒತ್ತಾಯ ಮಾಡುವುದಿಲ್ಲ ಎಂದು ತಮಿಳುನಾಡು ಕ್ರಿಕೆಟ್ ಸಂಸ್ಥೆ ಕಾರ್ಯದರ್ಶಿ ಕಾಸಿ ವಿಶ್ವನಾಥನ್ ತಿಳಿಸಿದ್ದಾರೆ. ಅದೇನೇ ಇದ್ದರೂ, ಇಬ್ಬರು ಪ್ರಮುಖ ಆಟಗಾರರು ಆಡದೇ ಇರುವುದು ಕರ್ನಾಟಕಕ್ಕೆ ಲಾಭವೇ ಬಿಡಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಟೆಸ್ಟ್ ಕ್ಯಾಪ್ಟನ್ಸಿ ಬೇಡ ಎಂದಿದ್ದಕ್ಕೆ ನಿಜ ಕಾರಣ ತಿಳಿಸಿದ ಜಸ್ಪ್ರೀತ್ ಬುಮ್ರಾ

ICC ODI Rankings:No.1 ಬ್ಯಾಟರ್ ಪಟ್ಟಕೇರಿದ ಸ್ಮೃತಿ ಮಂಧಾನ

Virat Kohli: ಲಂಡನ್ ನಲ್ಲಿ ಟೀಂ ಇಂಡಿಯಾಗೆ ವಿರಾಟ್ ಕೊಹ್ಲಿಯಿಂದ ಸ್ಪೆಷಲ್ ಸರ್ಪೈಸ್

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

ಮುಂದಿನ ಸುದ್ದಿ
Show comments