Webdunia - Bharat's app for daily news and videos

Install App

ಎಷ್ಟೇ ವಿಫಲರಾದರೂ ಶಿಖರ್ ಧವನ್ ಗೇ ಅವಕಾಶ ಸಿಗುತ್ತಿರುವುದರ ಹಿಂದಿನ ಕಾರಣ ಬಯಲು!

Webdunia
ಭಾನುವಾರ, 10 ಮಾರ್ಚ್ 2019 (09:08 IST)
ಮುಂಬೈ: ಟೀಂ ಇಂಡಿಯಾದಲ್ಲಿ ಆರಂಭಿಕ ಸ್ಥಾನಕ್ಕಾಗಿ ಭಾರೀ ಪೈಪೋಟಿಯಿದೆ. ಪದೇ ಪದೇ ವಿಫಲರಾಗುತ್ತಿದ್ದರೂ ಶಿಖರ್ ಧವನ್ ಗೆ ಸ್ಥಾನ ನೀಡುತ್ತಿರುವುದರ ಹಿಂದಿನ ಕಾರಣ ಬಯಲಾಗಿದೆ.


ಶಿಖರ್ ಧವನ್ ಬದಲು ಕೆಎಲ್ ರಾಹುಲ್ ಗೆ ಸ್ಥಾನ ನೀಡಿ, ಇಲ್ಲವೇ ರಿಷಬ್ ಪಂತ್ ಗೆ ಆರಂಭಿಕ ಸ್ಥಾನ ನೀಡಿ ಎಂದು ಅಭಿಮಾನಿಗಳು ಒತ್ತಾಯಿಸುತ್ತಲೇ ಇರುತ್ತಾರೆ. ಆದರೂ ಟೀ ಇಂಡಿಯಾ ಮ್ಯಾನೇಜ್ ಮೆಂಟ್ ಮಾತ್ರ ರೋಹಿತ್ ಶರ್ಮಾ ಜತೆಗೆ ಶಿಖರ್ ಧವನ್ ರನ್ನೇ ಆಡಿಸುತ್ತಿದೆ.

ಇದಕ್ಕೆ ಕಾರಣವೇನೆಂದು ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್ ಬಹಿರಂಗಪಡಿಸಿದ್ದಾರೆ. ಧವನ್ ಕಳೆದ 14 ಇನಿಂಗ್ಸ್ ಗಳಲ್ಲಿ ವಿಫಲರಾಗಿದ್ದಾರೆ. ಹಾಗಿದ್ದರೂ ನಮಗೆ ಆರಂಭಿಕರಾಗಿ ಬಲಗೈ ಮತ್ತು ಎಡಗೈ ಕಾಂಬಿನೇಷನ್ ಬೇಕು. ರೋಹಿತ್ ಶರ್ಮಾ ಬಲಗೈ ಬ್ಯಾಟ್ಸ್ ಮನ್. ಧವನ್ ಎಡಗೈ ಬ್ಯಾಟ್ಸ್ ಮನ್. ಹೀಗಾಗಿ ಸಮತೋಲನ ಸಿಗುತ್ತದೆಂದು ಧವನ್ ಗೇ ಅವಕಾಶ ನೀಡಲಾಗುತ್ತಿದೆ ಎಂದು ಬಂಗಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಗೆಳೆಯ ಪ್ರಸಿದ್ಧನಿಗಾಗಿ ಅಂಪಾಯರ್ ಜೊತೆ ಕಿತ್ತಾಟಕ್ಕಿಳಿದ ಕೆಎಲ್ ರಾಹುಲ್

Video: ಮಗಾ ಈ ಕಡೆಯಿಂದ ಹಾಕು ಸ್ವಲ್ಪ: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಟಿಪ್ಸ್ ಕೊಟ್ಟ ಕೆಎಲ್ ರಾಹುಲ್

Video: ಕೊಡು ಮಗಾ ಬ್ಲಷ್ ಮಾಡ್ತಾ ಇದ್ದಾನೆ.. ಕರುಣ್ ನಾಯರ್ ಗೆ ಚುಡಾಯಿಸಿದ ಪ್ರಸಿದ್ಧ

IND vs ENG: ಇಂದಿನ ದಿನದಾಟಕ್ಕೂ ಓವಲ್ ಮೈದಾನದಲ್ಲಿ ಮಳೆ ಬರುತ್ತಾ: ಇಲ್ಲಿದೆ ಹವಾಮಾನ ವರದಿ

IND vs ENG: ಕರುಣ್ ನಾಯರ್ ಗೆ ಅವಮಾನದ ನಂತರ ಸನ್ಮಾನ

ಮುಂದಿನ ಸುದ್ದಿ
Show comments