ಪಂದ್ಯ ಬಿಟ್ಟು ಶಿಖರ್ ಧವನ್ ಮನೆಗೆ ಓಡಿದ್ದು ಯಾಕೆ? ಸೀಕ್ರೆಟ್ ಔಟ್!

Webdunia
ಶನಿವಾರ, 25 ನವೆಂಬರ್ 2017 (08:24 IST)
ನವದೆಹಲಿ: ಕ್ರಿಕೆಟಿಗ ಶಿಖರ್ ಧವನ್ ಶ್ರೀಲಂಕಾ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಿಂದ ವೈಯಕ್ತಿಕ ಕಾರಣ ನೀಡಿ ಬಿಡುವು ಪಡೆದುಕೊಂಡಿದ್ದರು. ಪಂದ್ಯ ಅರ್ಧಕ್ಕೆ ಬಿಟ್ಟು ಮನೆಗೆ ಓಡುವ ಅರ್ಜೆಂಟ್ ಧವನ್ ಗೆ ಏನಿತ್ತು ಎನ್ನುವುದಕ್ಕೆ ಉತ್ತರ ಸಿಕ್ಕಿದೆ.
 

ಅಸಲಿಗೆ ಧವನ್ ಸಹೋದರಿ ಶ್ರೇಷ್ಠ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳಲು ಧವನ್ ಕ್ರಿಕೆಟ್ ಸರಣಿ ಬಿಟ್ಟು ಮನೆಗೆ ಮರಳಿದ್ದಾರೆ.

ಧವನ್ ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ಮದುಮಗಳ ವೇಷದಲ್ಲಿ ನಿಂತಿರುವ ಸಹೋದರಿ ಜತೆ ಫೋಟೋ ತೆಗೆಸಿಕೊಂಡಿದ್ದು, ಆಕೆಗೆ ಶುಭ ಹಾರೈಸಿದ್ದಾರೆ. ತಂಗಿ ಮದುವೆ ಅಂದ ಮೇಲೆ ಅಣ್ಣ ಹಾಜರಿರಲೇ ಬೇಕಲ್ವೇ?!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

INDvsIRE: ಟೆಸ್ಟ್ ಪ್ಲೇಯರ್ ವಾಷಿಂಗ್ಟನ್ ಸುಂದರ್, ರನ್ ಮೆಷಿನ್ ಪ್ರಸಿದ್ಧ ಕೃಷ್ಣ ತಂಡದಲ್ಲಿ ಯಾಕಿದ್ದಾರೆ

ರಾಷ್ಟ್ರೀಯ ತಂಡಕ್ಕೆ ಇಂದು ಪದಾರ್ಪಣೆ ಮಾಡ್ತಾರಾ ವೈಭವ್‌ ಸೂರ್ಯವಂಶಿ: ಸಚಿನ್‌ ದಾಖಲೆಗೆ ಕುತ್ತು

ಹರ್ಮನ್ ಪ್ರೀತ್ ಕೌರ್ ಗೆ ಕೈಕುಲುಕದೇ ಗತ್ತು ತೋರಿದ ಬಾಂಗ್ಲಾ ನಾಯಕಿ: ಇದಕ್ಕೆ ಹಳೆಯ ಧ್ವೇಷವೇ ಕಾರಣ

IND VS BAN T20WC: ಬಾಂಗ್ಲಾ ವಿರುದ್ಧ ಭಾರತದ ವನಿತೆಯರಿಗೆ ಅಮೋಘ ಜಯ

ಇಂಗ್ಲೆಂಡ್ ಸರಣಿಯಲ್ಲಿ ವೈಭವ್ ಸೂರ್ಯವಂಶಿಗೆ ಇರಲಿದೆ ಪ್ರತ್ಯೇಕ ಚೇಂಜಿಂಗ್ ರೂಂ: ಕಾರಣವೇನು ಗೊತ್ತಾ

ಮುಂದಿನ ಸುದ್ದಿ
Show comments