ರೋಹಿತ್ ಶರ್ಮಾರನ್ನು ಬೇಕೆಂದೇ ಕಡೆಗಣಿಸಿದರಾ ವಿರಾಟ್ ಕೊಹ್ಲಿ?

Webdunia
ಶನಿವಾರ, 28 ನವೆಂಬರ್ 2020 (08:59 IST)
ಮುಂಬೈ: ಟೀಂ ಇಂಡಿಯಾದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ನಡುವೆ ಸಂವಹನ ಕೊರತೆಯಿದೆ, ಇಬ್ಬರ ನಡುವೆ ಮುಕ್ತ ಮಾತುಕತೆಯಿಲ್ಲ ಎನ್ನುವುದು ಈಗ ಮತ್ತೊಮ್ಮೆ ಬಯಲಾಗಿದೆ.


ರೋಹಿತ್ ರಂತಹ ಪ್ರತಿಭಾವಂತ ಬ್ಯಾಟ್ಸ್ ಮನ್ ರನ್ನು ಆಸ್ಟ್ರೇಲಿಯಾಕ್ಕೆ ಕರೆಸಿಕೊಳ್ಳಲು ಸ್ವತಃ ಕೊಹ್ಲಿಗೇ ಆಸಕ್ತಿಯಿಲ್ಲವೇ? ಅವರ ಗಾಯದ ಬಗ್ಗೆ ಪ್ರಶ್ನೆ ಕೇಳಿದಾಗ ನನಗೆ ಆ ಬಗ್ಗೆ ಸ್ಪಷ್ಟತೆಯಿಲ್ಲ ಎಂದು ಕೊಹ್ಲಿ ಉತ್ತರಿಸಿರುವುದು ಈ ಅನುಮಾನಗಳಿಗೆ ಪುಷ್ಠಿ ನೀಡುತ್ತದೆ. ಮೊದಲ ಪಂದ್ಯದಲ್ಲೇ ಆಸ್ಟ್ರೇಲಿಯನ್ನರಿಂದ ಚೆನ್ನಾಗಿ ಚಚ್ಚಿಸಿಕೊಂಡ ಟೀಂ ಇಂಡಿಯಾಗೆ ರೋಹಿತ್ ರಂತಹ ಹೊಡೆಬಡಿಯ ಆರಂಭಿಕರ ಅಗತ್ಯವಿದ್ದೇ ಇದೆ. ಎದುರಾಳಿಗಳು ಕೊಹ್ಲಿಗೆ ಎಷ್ಟು ಪ್ರಾಮುಖ್ಯತೆ ನೀಡುತ್ತಾರೋ ರೋಹಿತ್ ಕೂಡಾ ಅಷ್ಟೇ ಅಪಾಯಕಾರಿ ಎಂದು ಪರಿಗಣಿಸುತ್ತಾರೆ. ಹಾಗಿರುವಾಗ ಆಸ್ಟ್ರೇಲಿಯಾದಂತಹ ಮಹತ್ವದ ಸರಣಿಗೆ ಅವರನ್ನು ಕರೆಸಿಕೊಳ್ಳಲು ಇಷ್ಟೊಂದು ಗಾಯದ ನಾಟಕ, ಉದಾಸೀನ ಪ್ರವೃತ್ತಿ ತೋರುತ್ತಿರುವುದೇಕೆ ಎಂದು ನೆಟ್ಟಿಗರೂ ಪ್ರಶ್ನೆ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಾರ್ಮ್ ಕಳೆದುಕೊಂಡಿದ್ದೀರಾ ಎಂದರೆ ಅಳಿಯ ಅಲ್ಲ ಮಗಳ ಗಂಡ ಎಂದ ಸೂರ್ಯಕುಮಾರ್ ಯಾದವ್

ಹರ್ಷಿತ್ ರಾಣಾಗೆ ಮಾತ್ರ ಸ್ಪೆಷಲ್ ಅಭಿನಂದನೆ ಸಲ್ಲಿಸಿದ ಗಂಭೀರ್: ಇದು ಸರೀನಾ ಎಂದ ಫ್ಯಾನ್ಸ್ video

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

ಮುಂದಿನ ಸುದ್ದಿ
Show comments