ಯುವರಾಜ್ ಸಿಂಗ್, ಸುರೇಶ್ ರೈನಾ ತಂಡದಿಂದ ಕೈ ಬಿಟ್ಟಿದ್ದರ ರಹಸ್ಯ ಬಯಲು

Webdunia
ಗುರುವಾರ, 17 ಆಗಸ್ಟ್ 2017 (09:18 IST)
ಮುಂಬೈ: ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಹಿರಿಯ ಆಟಗಾರರಾದ  ಯುವರಾಜ್ ಸಿಂಗ್, ಸುರೇಶ್ ರೈನಾರನ್ನು ಕೈಬಿಟ್ಟಿದ್ದೇಕೆ ಎಂದು ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ಇದರ ರಹಸ್ಯ ಬಯಲಾಗಿದೆ.

 
ಯುವರಾಜ್, ರೈನಾಗೆ ಕೊಕ್ ನೀಡಲು ಕಾರಣ ಫಿಟ್ ನೆಸ್ ಕಾರಣ ಎನ್ನಲಾಗಿದೆ. ಇವರಿಬ್ಬರಿಗೂ ಇದೇ ಕಾರಣಕ್ಕೆ ವಿಶ್ರಾಂತಿ ನೀಡಲಾಗಿದೆ ಎಂದು ಬಿಸಿಸಿಐ ಹೇಳಿದೆ.

ಭಾರತೀಯ ಕ್ರಿಕೆಟ್ ತಂಡದ ಆಟಗಾರರಿಗೆ ಯೋ  ಯೋ ಎಂಬ ಫಿಟ್ ನೆಸ್ ಪರೀಕ್ಷೆ ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಯುವರಾಜ್ ಮತ್ತು ರೈನಾ ತೀರಾ ಕಳಪೆ ಪ್ರದರ್ಶನ ನೀಡಿದ್ದರು. ಈ ಫಿಟ್ ನೆಸ್ ಪರೀಕ್ಷೆಯಲ್ಲಿ ಪಾಸಾಗಬೇಕಾದರೆ 21 ಅಂಕ ಗಳಿಸಬೇಕು.

ಯುವಿ, ರೈನಾ 16 ಅಂಕ ಗಳಿಸಲು ಶಕ್ತರಾಗಿದ್ದರಷ್ಟೇ. ಅಶ್ವಿನ್, ಜಡೇಜಾ, ಮನೀಶ್ ಪಾಂಡೆ ಹಾಗೂ ನಾಯಕ ಕೊಹ್ಲಿ 21 ಅಂಕ ಗಳಿಸಿದ್ದರು. ಉಳಿದ ಆಟಗಾರರು 19.5 ಅಂಕ ಗಳಿಸಿದ್ದರು.

ಇದನ್ನೂ ಓದಿ.. ಇನ್ನು ದುಬೈಯಲ್ಲಿ ಗುರುವಾಗಲಿದ್ದಾರೆ ಧೋನಿ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಮೆಸ್ಸಿಯನ್ನು ನೋಡಲು ಬಿಡಲಿಲ್ಲ ಎಂದು ನಮ್ಮದೇ ಫುಟ್ಬಾಲ್ ಮೈದಾನವನ್ನು ಪುಡಿಗಟ್ಟಿದ ಯುವಕರು

ಭಾರತಕ್ಕೆ ಬಂದ ಲಿಯೋನೆಲ್ ಮೆಸ್ಸಿಗಾಗಿ ಹನಿಮೂನ್ ಕ್ಯಾನ್ಸಲ್ ಮಾಡಿದ ನವವಿವಾಹಿತರು

Video: ಪಂದ್ಯ ಮುಗಿದರೂ ಇಳಿಯದ ಗಂಭೀರ್ ಸಿಟ್ಟು: ದ್ರಾವಿಡ್ ಹೀಗರ್ಲಿಲ್ಲ ಎಂದ ಫ್ಯಾನ್ಸ್

ಒಂದೇ ಓವರ್ ನಲ್ಲಿ 7 ವೈಡ್ ಎಸೆದ ಅರ್ಷ್ ದೀಪ್ ಸಿಂಗ್: ಗಂಭೀರ್ ಹೊಡೆಯೋದೊಂದೇ ಬಾಕಿ video

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments