Webdunia - Bharat's app for daily news and videos

Install App

ದಾದಾಗಿರಿ ಮಾಡೋದು ಬಿಡೋದಿಲ್ಲ ಎಂದ ಸೌರವ್ ಗಂಗೂಲಿ

Webdunia
ಶುಕ್ರವಾರ, 18 ಅಕ್ಟೋಬರ್ 2019 (09:12 IST)
ಮುಂಬೈ: ಬಿಸಿಸಿಐನ ನೂತನ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿರುವ ‘ದಾದ’ ಖ್ಯಾತಿಯ ಮಾಜಿ ನಾಯಕ ಸೌರವ್ ಗಂಗೂಲಿ ಇಲ್ಲಿಯೂ ತನ್ನ ದಾದಾಗಿರಿ ಕಾರ್ಯಕ್ರಮ ಮುಂದುವರಿಸುವುದಾಗಿ ಹೇಳಿಕೊಂಡಿದ್ದಾರೆ.


ಟೀಂ ಇಂಡಿಯಾ ನಾಯಕರಾಗಿದ್ದಾಗ ಆಕ್ರಮಣಕಾರಿ ವರ್ತನೆ, ಕಠಿಣ ನಿರ್ಧಾರಗಳಿಂದಾಗಿ ದಾದ ಎಂದೇ ಕರೆಯಿಸಿಕೊಳ್ಳುತ್ತಿದ್ದ ಗಂಗೂಲಿ ದಾದಾಗಿರಿ ಎನ್ನುವ ಟಿವಿ ಶೋ ನಡೆಸಿಕೊಡುತ್ತಾರೆ. ಆದರೆ ಬಿಸಿಸಿಐ ಅಧ್ಯಕ್ಷರಾಗಿ ಪದವಿ ಸ್ವೀಕರಿಸಿದ ಬಳಿಕ ಈ ಕಾರ್ಯಕ್ರಮದಿಂದ ದೂರವುಳಿಯುತ್ತಾರಾ ಎಂಬ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ.

‘ದಾದಾಗಿರಿ ಶೋ, ಜಾಹೀರಾತು ಒಪ್ಪಂದಗಳು ಮುಂದುವರಯಲಿವೆ. ಅದರ ಹೊರತಾಗಿ ಐಪಿಎಲ್ ಹುದ್ದೆಗಳು, ಇತರ ಕ್ರಿಕೆಟ್ ಕಾಲಂ ಬರವಣಿಗೆ, ಸಂದರ್ಶನಗಳು ಎಲ್ಲವೂ ನಿಲ್ಲಿಸುತ್ತೇನೆ’ ಎಂದು ಗಂಗೂಲಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments