ದಾದಾಗಿರಿ ಮಾಡೋದು ಬಿಡೋದಿಲ್ಲ ಎಂದ ಸೌರವ್ ಗಂಗೂಲಿ

Webdunia
ಶುಕ್ರವಾರ, 18 ಅಕ್ಟೋಬರ್ 2019 (09:12 IST)
ಮುಂಬೈ: ಬಿಸಿಸಿಐನ ನೂತನ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿರುವ ‘ದಾದ’ ಖ್ಯಾತಿಯ ಮಾಜಿ ನಾಯಕ ಸೌರವ್ ಗಂಗೂಲಿ ಇಲ್ಲಿಯೂ ತನ್ನ ದಾದಾಗಿರಿ ಕಾರ್ಯಕ್ರಮ ಮುಂದುವರಿಸುವುದಾಗಿ ಹೇಳಿಕೊಂಡಿದ್ದಾರೆ.


ಟೀಂ ಇಂಡಿಯಾ ನಾಯಕರಾಗಿದ್ದಾಗ ಆಕ್ರಮಣಕಾರಿ ವರ್ತನೆ, ಕಠಿಣ ನಿರ್ಧಾರಗಳಿಂದಾಗಿ ದಾದ ಎಂದೇ ಕರೆಯಿಸಿಕೊಳ್ಳುತ್ತಿದ್ದ ಗಂಗೂಲಿ ದಾದಾಗಿರಿ ಎನ್ನುವ ಟಿವಿ ಶೋ ನಡೆಸಿಕೊಡುತ್ತಾರೆ. ಆದರೆ ಬಿಸಿಸಿಐ ಅಧ್ಯಕ್ಷರಾಗಿ ಪದವಿ ಸ್ವೀಕರಿಸಿದ ಬಳಿಕ ಈ ಕಾರ್ಯಕ್ರಮದಿಂದ ದೂರವುಳಿಯುತ್ತಾರಾ ಎಂಬ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ.

‘ದಾದಾಗಿರಿ ಶೋ, ಜಾಹೀರಾತು ಒಪ್ಪಂದಗಳು ಮುಂದುವರಯಲಿವೆ. ಅದರ ಹೊರತಾಗಿ ಐಪಿಎಲ್ ಹುದ್ದೆಗಳು, ಇತರ ಕ್ರಿಕೆಟ್ ಕಾಲಂ ಬರವಣಿಗೆ, ಸಂದರ್ಶನಗಳು ಎಲ್ಲವೂ ನಿಲ್ಲಿಸುತ್ತೇನೆ’ ಎಂದು ಗಂಗೂಲಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಿಫಾ ವಿಶ್ವಕಪ್‌ ಫೈನಲ್‌ ಪಂದ್ಯದ ಮಜಾ ಸವಿಯಲು ಶಾಲಾ ಕಾಲೇಜುಗಳಿಗೆ ರಜೆ ಸಾರಿದ ಕೇರಳ ಸರ್ಕಾರ

ಕೆಲ ವರ್ಷಗಳ ಪ್ರಶಸ್ತಿಯ ಬರ ನೀಗಿಸಿಕೊಂಡ ಸಿಂಧು: ಜಪಾನ್‌ನಲ್ಲಿ ಇತಿಹಾಸ ನಿರ್ಮಿಸಿದ ಭಾರತದ ತಾರೆ

ಭಾರತ–ಇಂಗ್ಲೆಂಡ್‌ ನಿರ್ಣಾಯಕ ಪಂದ್ಯಕ್ಕೆ ಲಾರ್ಡ್ಸ್‌ ಸಜ್ಜು: ರೋಹಿತ್‌ ಶರ್ಮಾ ಆಟದತ್ತ ಎಲ್ಲರ ಚಿತ್ತ

ಫಿಫಾ ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಎಂಬಾಪೆ: ಮೆಸ್ಸಿ ದಾಖಲೆ ಉಡೀಸ್‌ ಮಾಡಿದ ಫ್ರಾನ್ಸ್‌ ತಾರೆ

Rohit Sharma: ರೋಹಿತ್ ಶರ್ಮಾ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟ ಬಿಸಿಸಿಐ

ಮುಂದಿನ ಸುದ್ದಿ
Show comments