Webdunia - Bharat's app for daily news and videos

Install App

ದಾದಾಗಿರಿ ಮಾಡೋದು ಬಿಡೋದಿಲ್ಲ ಎಂದ ಸೌರವ್ ಗಂಗೂಲಿ

Webdunia
ಶುಕ್ರವಾರ, 18 ಅಕ್ಟೋಬರ್ 2019 (09:12 IST)
ಮುಂಬೈ: ಬಿಸಿಸಿಐನ ನೂತನ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿರುವ ‘ದಾದ’ ಖ್ಯಾತಿಯ ಮಾಜಿ ನಾಯಕ ಸೌರವ್ ಗಂಗೂಲಿ ಇಲ್ಲಿಯೂ ತನ್ನ ದಾದಾಗಿರಿ ಕಾರ್ಯಕ್ರಮ ಮುಂದುವರಿಸುವುದಾಗಿ ಹೇಳಿಕೊಂಡಿದ್ದಾರೆ.


ಟೀಂ ಇಂಡಿಯಾ ನಾಯಕರಾಗಿದ್ದಾಗ ಆಕ್ರಮಣಕಾರಿ ವರ್ತನೆ, ಕಠಿಣ ನಿರ್ಧಾರಗಳಿಂದಾಗಿ ದಾದ ಎಂದೇ ಕರೆಯಿಸಿಕೊಳ್ಳುತ್ತಿದ್ದ ಗಂಗೂಲಿ ದಾದಾಗಿರಿ ಎನ್ನುವ ಟಿವಿ ಶೋ ನಡೆಸಿಕೊಡುತ್ತಾರೆ. ಆದರೆ ಬಿಸಿಸಿಐ ಅಧ್ಯಕ್ಷರಾಗಿ ಪದವಿ ಸ್ವೀಕರಿಸಿದ ಬಳಿಕ ಈ ಕಾರ್ಯಕ್ರಮದಿಂದ ದೂರವುಳಿಯುತ್ತಾರಾ ಎಂಬ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ.

‘ದಾದಾಗಿರಿ ಶೋ, ಜಾಹೀರಾತು ಒಪ್ಪಂದಗಳು ಮುಂದುವರಯಲಿವೆ. ಅದರ ಹೊರತಾಗಿ ಐಪಿಎಲ್ ಹುದ್ದೆಗಳು, ಇತರ ಕ್ರಿಕೆಟ್ ಕಾಲಂ ಬರವಣಿಗೆ, ಸಂದರ್ಶನಗಳು ಎಲ್ಲವೂ ನಿಲ್ಲಿಸುತ್ತೇನೆ’ ಎಂದು ಗಂಗೂಲಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments