Webdunia - Bharat's app for daily news and videos

Install App

ರೋಹಿತ್ ಶರ್ಮಾ ಪ್ಲಾಪ್ ಶೋ ಕೆಎಲ್ ರಾಹುಲ್ ಗೆ ಲಾಭವಾಗುತ್ತಾ?

Webdunia
ಶುಕ್ರವಾರ, 9 ಫೆಬ್ರವರಿ 2018 (08:20 IST)
ನವದೆಹಲಿ: ಭಾರತ ಮತ್ತು ದ.ಆಫ್ರಿಕಾ ನಡುವಿನ ಕ್ರಿಕೆಟ್ ಸರಣಿಯಲ್ಲಿ ಆಯ್ಕೆಯಾದ ಕನ್ನಡಿಗ ಕೆಎಲ್ ರಾಹುಲ್ ಗೆ ಇದುವರೆಗೆ ಆಡುವ ಅವಕಾಶ ಸಿಕ್ಕಿಲ್ಲ.
 

ಶಿಖರ್ ಧವನ್ ಈಗಾಗಲೇ ಸರಣಿಯಲ್ಲಿ ಉತ್ತಮವಾಗಿ ಆಡಿ ತಮ್ಮ ಸ್ಥಾನ ಗಟ್ಟಿಪಡಿಸಿದ್ದಾರೆ. ಆದರೆ ರೋಹಿತ್ ಶರ್ಮಾ ಕಳೆದ ಮೂರೂ ಪಂದ್ಯಗಳಲ್ಲಿ ವಿಫಲರಾಗಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಟೀಂ ಇಂಡಿಯಾದಲ್ಲಿ ಆರಂಭಿಕ ಸ್ಥಾನವೆನ್ನುವುದು ಹಾಟ್ ಸೀಟ್ ಇದ್ದಂತೆ. ಒಂದೇ ಒಂದು ಪಂದ್ಯದಲ್ಲಿ ವಿಫಲವಾದರೂ ಅವಕಾಶಕ್ಕಾಗಿ ಕಾಯುತ್ತಿರುವ ಇನ್ನೊಬ್ಬ ಆಟಗಾರ ಸಿಗುತ್ತಾನೆ.

ಇದೀಗ ಕೆಎಲ್ ರಾಹುಲ್ ಕೂಡಾ ಫಾರ್ಮ್ ನಲ್ಲಿದ್ದರೂ ಅವಕಾಶ ಸಿಗದೇ ಬೆಂಚ್ ಕಾಯಿಸುತ್ತಿದ್ದಾರೆ. ರೋಹಿತ್ ಶರ್ಮಾ ವಿಫಲವಾಗುತ್ತಿರುವುದರಿಂದ ನಾಯಕ ಕೊಹ್ಲಿ ತಮ್ಮ ಪ್ರೀತಿ ಪಾತ್ರ ರಾಹುಲ್ ಗೆ ಅವಕಾಶ ಕೊಡುತ್ತಾರಾ? ಅಥವಾ ನಿರ್ಣಾಯಕ ಘಟ್ಟದಲ್ಲಿ ತಂಡದ ಸಮತೋಲನದಲ್ಲಿ ಬದಲಾವಣೆ ಮಾಡದೇ ರೋಹಿತ್ ಗೆ ಇನ್ನೊಂದು ಅವಕಾಶ ಕೊಡುತ್ತಾರಾ? ಕಾದು ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ಟ್ರೋಫಿ ಗೆದ್ದಾಗ ಕೊಹ್ಲಿಗೆ ಕಣ್ಣೀರು ಬಂತು, ಅಭಿಮಾನಿ ಸತ್ತಾಗ ಬರಲಿಲ್ಲ ಯಾಕೆ

Gautam Gambhir: ಚಿನ್ನಸ್ವಾಮಿ ಕಾಲ್ತುಳಿತ ದುರಂತದ ಬಗ್ಗೆ ಗೌತಮ್ ಗಂಭೀರ್ ಮಹತ್ವದ ಹೇಳಿಕೆ

Virat Kohli: ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ಕೊಹ್ಲಿ ಏನೂ ಹೇಳಿಲ್ವಾ, ಇಲ್ಲಿದೆ ಅಪ್ ಡೇಟ್

Chinnaswamy stampede: ನಮ್ಮಲ್ಲಿ ಹೀಗಾಗಿರ್ಲಿಲ್ಲಪ್ಪ, ನೋವಿನಲ್ಲೂ ಬೆಂಗಳೂರಿಗೆ ತಿವಿದ ಮುಂಬೈ ಫ್ಯಾನ್ಸ್

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಪೊಲೀಸರಲ್ಲ ಇದೇ ಎರಡು ಕಾರಣ ಇದುವೇ

ಮುಂದಿನ ಸುದ್ದಿ
Show comments