ತವರಿನಲ್ಲಾದರೂ ಒಲಿಯುತ್ತಾ ಕೆಎಲ್ ರಾಹುಲ್ ಗೆ ಅದೃಷ್ಟ?

Webdunia
ಬುಧವಾರ, 27 ಸೆಪ್ಟಂಬರ್ 2017 (06:57 IST)
ಬೆಂಗಳೂರು: ಟೀಂ ಇಂಡಿಯಾದಲ್ಲಿ ಬ್ಯಾಟಿಂಗ್ ಕ್ರಮಾಂಕದಲ್ಲಿ ಪೈಪೋಟಿ ಪ್ರಾರಂಭವಾದ ಮೇಲೆ ಕನ್ನಡಿಗ ಕ್ರಿಕೆಟಿಗ ಕೆಎಲ್ ರಾಹುಲ್ ಗೆ ಅವಕಾಶವೇ ಇಲ್ಲದಂತಾಗಿದೆ. ಆದರೆ  ನಾಳೆ ನಡೆಯುವ ತವರಿನ ಪಂದ್ಯದಲ್ಲಾದರೂ ಅವರಿಗೆ ಆಡಲು ಅವಕಾಶ ಸಿಗುತ್ತಾ ಕಾದು ನೋಡಬೇಕಿದೆ.

 
ಶಿಖರ್ ಧವನ್ ಕೊನೆಯ ಎರಡು ಪಂದ್ಯಗಳಿಗೂ ಮರಳುವುದಿಲ್ಲ ಎನ್ನುವುದು ಖಾತ್ರಿಯಾಗಿದೆ. ಇದೀಗ ಆರಂಭಿಕರಾಗಿ ಅಜಿಂಕ್ಯಾ ರೆಹಾನೆ ಮತ್ತು ರೋಹಿತ್ ಶರ್ಮಾ ಕ್ಲಿಕ್ ಆಗಿರುವುದರಿಂದ ಆರಂಭಿಕ ಸ್ಥಾನ ಸಿಗುವುದು ಡೌಟು.

ಮಧ್ಯಮ ಕ್ರಮಾಂಕದಲ್ಲಿ ಕಳೆದ ಕೆಲವು ಪಂದ್ಯಗಳಲ್ಲಿ ಹೇಳಿಕೊಳ್ಳುವಂತಹ ಬ್ಯಾಟಿಂಗ್ ಪ್ರದರ್ಶಿಸದ ಕೇದಾರ್ ಜಾದವ್ ಸ್ಥಾನದಲ್ಲಿ ರಾಹುಲ್ ಗೆ ಅವಕಾಶ ಸಿಗುವ ಸಾಧ್ಯತೆಯಿದೆ. ಈಗಾಗಲೇ ಸರಣಿ ಗೆದ್ದಿರುವುದರಿಂದ ಇದುವರೆಗೆ ಅವಕಾಶ ಸಿಗದ ಆಟಗಾರರಿಗೆ ನಾಯಕ ಕೊಹ್ಲಿ ಅವಕಾಶ ನೀಡುವ ಸಾಧ್ಯತೆಯಿದೆ. ಹಾಗಾಗಿ ತವರಿನಲ್ಲಾದರೂ ರಾಹುಲ್ ಗೆ ಅವಕಾಶ ಸಿಗಬಹುದೆಂದು ನಿರೀಕ್ಷಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2026: ವಿರಾಟ್ ಕೊಹ್ಲಿ ಕಾಲಿಗೆ ಬೀಳಲು ಮೈದಾನಕ್ಕೇ ನುಗ್ಗಿದ ಅಭಿಮಾನಿ: ಕೊಹ್ಲಿ ಮಾಡಿದ್ದೇನು video

ಮೊದಲ ರನ್ ಗಳಿಸಿದ್ದಕ್ಕೆ ವಿರಾಟ್ ಕೊಹ್ಲಿ ಈ ಪರಿ ಸಂಭ್ರಮಿಸಿದ್ದೇಕೆ Video

IPL 2026: ಕಿಂಗ್ ಕೊಹ್ಲಿ ಸಿಡಿಲಬ್ಬರಕ್ಕೆ ಬೆಚ್ಚಿಬಿದ್ದ ಕೆಕೆಆರ್‌: ಪ್ಲೇ ಆಫ್‌ನತ್ತ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು

RCB VS KKR, ಇನ್ನೂ ಶುರುವಾಗದ ಪಂದ್ಯಾಟ, ಕಾರಣ ಇಲ್ಲಿದೆ

RCB vs MI: ನೋವಿನಲ್ಲೂ ಗೆದ್ದು ಬೀಗಿದ ಕ್ರುನಾಲ್‌ ಪಾಂಡ್ಯ, ಗಾಯದ ಫೋಟೋ ಹಂಚಿಕೊಂಡ ಆಲ್‌ರೌಂಡರ್‌

ಮುಂದಿನ ಸುದ್ದಿ
Show comments