Webdunia - Bharat's app for daily news and videos

Install App

ಚೆಂಡು ಬಡಿದು ಕೂದಲೆಳೆಯಲ್ಲಿ ಸಾವು ತಪ್ಪಿಸಿಕೊಂಡ ವಿಂಡೀಸ್ ಕ್ರಿಕೆಟಿಗ ಆಂಡ್ರೆ ರಸೆಲ್

Webdunia
ಶನಿವಾರ, 14 ಸೆಪ್ಟಂಬರ್ 2019 (13:23 IST)
ಕಿಂಗ್ ಸ್ಟನ್: ವೆಸ್ಟ್ ಇಂಡೀಸ್ ನ ಪ್ರಮುಖ ಕ್ರಿಕೆಟಿಗ ಆಂಡ್ರೆ ರಸೆಲ್ ಸಿಪಿಎಲ್ ಟಿ20 ಪಂದ್ಯದ ವೇಳೆ ಭಾರೀ ಅಪಾಯದಿಂದ ಕೂದಲೆಳಯಲ್ಲಿ ಪಾರಾಗಿದ್ದಾರೆ.


ಸಿಪಿಎಲ್ ಪಂದ್ಯದ ವೇಳೆ ಜಮೈಕಾ ತಂಡದ ಪರ ಆಡುವ ರಸೆಲ್ ಬ್ಯಾಟಿಂಗ್ ಮಾಡುತ್ತಿರುವಾಗ ಎದುರಾಳಿ ಸೈಂಟ್ ಲೂಸಿಯಾ ತಂಡದ ಬೌಲರ್ ಹಾರ್ಡನ್ ವಿಲ್ಜೋನ್ ಎಸೆದ ಚೆಂಡು ನೇರವಾಗಿ ಬಲಗಿವಿಗೆ ತಾಕಿ ಕುಸಿದು ಬಿದ್ದಿದ್ದಾರೆ.

ಹೆಲ್ಮೆಟ್ ಒಳಗೆ ತೂರಿದ್ದ ಚೆಂಡು ರಸೆಲ್ ಕಿವಿಗೆ ಅಪ್ಪಳಿಸಿತ್ತು. ತಕ್ಷಣವೇ ಮೈದಾನ ಸಿಬ್ಬಂದಿ ಅವರನ್ನು ಸ್ಟ್ರೆಚರ್ ನಲ್ಲಿ ಮಲಗಿಸಿ ವೈದ್ಯಕೀಯ ತಪಾಸಣೆಗೆ ಕರೆದೊಯ್ದಿತು. ಸ್ಕ್ಯಾನಿಂಗ್ ಮಾಡಿದ ಬಳಿಕ  ಅವರು ಗಂಭೀರ  ಅಪಾಯದಿಂದ ತಪ್ಪಿಸಿಕೊಂಡಿರುವುದು ಪತ್ತೆಯಾಯಿತು. ಈ ಘಟನೆ 2014 ರಲ್ಲಿ ಮೈದಾನದಲ್ಲಿಯೇ ಸಾವನ್ನಪ್ಪಿದ ಆಸ್ಟ್ರೇಲಿಯಾ ಬ್ಯಾಟ್ಸ್ ಮನ್ ಫಿಲಿಪ್ ಹ್ಯೂಸ್ ಘಟನೆಯನ್ನು ನೆನಪಿಸಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಮುಂದಿನ ಸುದ್ದಿ
Show comments