Webdunia - Bharat's app for daily news and videos

Install App

ವಿಶ್ವಕಪ್ ನಲ್ಲಿ ಧೋನಿ ಔಟಾದಾಗ ಈ ಸಹ ಕ್ರಿಕೆಟಿಗ ಕಣ್ಣೀರು ಹಾಕಿದ್ದರಂತೆ!

Webdunia
ಭಾನುವಾರ, 29 ಸೆಪ್ಟಂಬರ್ 2019 (08:44 IST)
ಮುಂಬೈ: ಇತ್ತೀಚೆಗೆ ನಡೆದಿದ್ದ ಏಕದಿನ ವಿಶ್ವಕಪ್ ಸೆಮಿಫೈನಲ್ ನಲ್ಲಿ ಧೋನಿ ಔಟಾದಾಗ ಎಲ್ಲರಿಗೂ ನಿರಾಶೆಯಾಗಿತ್ತು. ಆದರೆ ಟೀಂ ಇಂಡಿಯಾದ ಈ ಕ್ರಿಕೆಟಿಗ ಕಣ್ಣೀರು ಹಾಕಿದ್ದರಂತೆ.


ಧೋನಿ ಔಟಾದಾಗ ಕಣ್ಣೀರು ಹಾಕಿದ ಆ ಕ್ರಿಕೆಟಿಗ ಯಜುವೇಂದ್ರ ಚಾಹಲ್. ಅನೇಕ ಸಂದರ್ಭದಲ್ಲಿ ಚಾಹಲ್ ತನಗೆ ಧೋನಿ ಸ್ಪೂರ್ತಿಯಾಗಿದ್ದನ್ನು ಹೇಳಿಕೊಂಡಿದ್ದರು. ಆ ರೀತಿ ಸ್ಪೂರ್ತಿ ತುಂಬಿದ ಧೋನಿ ಸೆಮಿಫೈನಲ್ ನಲ್ಲಿ ಔಟಾಗಿ ಸಪ್ಪೆ ಮುಖ ಹಾಕಿಕೊಂಡಿದ್ದಾಗ ಯಜುವೇಂದ್ರ ಚಾಹಲ್ ಗೆ ಕಣ್ಣೀರು ತಡೆಯಲಾಗಲಿಲ್ಲವಂತೆ. ಹಾಗಂತ ಸಂದರ್ಶನವೊಂದರಲ್ಲಿ ಚಾಹಲ್ ಹೇಳಿಕೊಂಡಿದ್ದಾರೆ.

‘ಅದು ನನ್ನ ಮೊದಲ ವಿಶ್ವಕಪ್. ಮಹಿ ಬಾಯ್ ಔಟಾದಾಗ ನಾನು ಕ್ರೀಸ್ ಗೆ ಹೋಗಬೇಕಿತ್ತು. ಆಗ ನನಗೆ ಕಣ್ಣೀರು ತಡೆಯಲಾಗುತ್ತಿರಲಿಲ್ಲ. ತುಂಬಾ ಬೇಸರದಲ್ಲಿದ್ದೆ. ಕಷ್ಟಪಟ್ಟು ಕಣ್ಣೀರು ತಡೆದಿದ್ದೆ’ ಎಂದು ಚಾಹಲ್ ಸ್ಮರಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments