Webdunia - Bharat's app for daily news and videos

Install App

ವಿಚ್ಛೇದನ ವದಂತಿಗಳಿಗೆ ಸ್ಪಷ್ಟನೆ ಕೊಟ್ಟ ಯಜುವೇಂದ್ರ ಚಾಹಲ್

Webdunia
ಗುರುವಾರ, 18 ಆಗಸ್ಟ್ 2022 (20:58 IST)
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ಯಜುವೇಂದ್ರ ಚಾಹಲ್ ಮತ್ತು ಪತ್ನಿ ಧನಶ್ರೀ ವರ್ಮಾ ವಿಚ್ಛೇದನ ಪಡೆಯಲಿದ್ದಾರೆ ಎಂಬ ವದಂತಿಗಳಿಗೆ ಸ್ವತಃ ಕ್ರಿಕೆಟಿಗ ಸ್ಪಷ್ಟನೆ ಕೊಟ್ಟಿದ್ದಾರೆ.

ಚಾಹಲ್ ಹೊಸ ಜೀವನ ಆರಂಭಿಸುತ್ತಿರುವುದಾಗಿ ಸಂದೇಶ ಬರೆದಿದ್ದು, ಧನಶ್ರೀ ವರ್ಮಾ ಇನ್ ಸ್ಟಾ ಪುಟದಲ್ಲಿ ಚಾಹಲ್ ಹೆಸರು ಕೈ ಬಿಟ್ಟಿದ್ದು, ಇಬ್ಬರ ನಡುವೆ ಎಲ್ಲವೂ ಸರಿಯಿಲ್ಲ ಎಂಬ ವದಂತಿಗೆ ಕಾರಣವಾಗಿತ್ತು.

ಇದರ ಬೆನ್ನಲ್ಲೇ ಚಾಹಲ್ ಸ್ಪಷ್ಟನೆ ಕೊಟ್ಟಿದ್ದು, ‘ನಮ್ಮ ಸಂಬಂಧದ ಬಗ್ಗೆ ಕೇಳಿಬರುತ್ತಿರುವ ರೂಮರ್ ಗಳನ್ನು ನಂಬಬೇಡಿ. ಇದನ್ನು ಇಲ್ಲಿಗೇ ನಿಲ್ಲಿಸಿ. ಎಲ್ಲರಿಗೂ ನಮ್ಮ ಪ್ರೀತಿಯಿರಲಿದೆ’ ಎಂದು ಚಾಹಲ್ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Boycott Delhi Capitals ಟ್ರೆಂಡ್: ಭಾರತ ವಿರೋಧಿ ದೇಶದ ಆಟಗಾರನೇ ಕಾರಣ

Shahid Afridi: ಪಾಕಿಸ್ತಾನದ ಅಭಿವೃದ್ಧಿಯನ್ನು ಭಾರತವೇ ತಡೆಯುತ್ತಿದೆ ಎಂದ ಶಾಹಿದ್ ಅಫ್ರಿದಿ

2027 ರ ಏಕದಿನ ವಿಶ್ವಕಪ್ ಗೆ ಮುನ್ನವೇ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಿವೃತ್ತಿ

Test Crickte: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಿವೃತ್ತಿ ಬೆನ್ನಲ್ಲೇ ಟೀಂ ಇಂಡಿಯಾದಲ್ಲಿ ಮತ್ತೊಂದು ಬದಲಾವಣೆ ಸುದ್ದಿ

TATA IPL 2025: ಕ್ರಿಕೆಟ್ ಪ್ರಿಯರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments