Webdunia - Bharat's app for daily news and videos

Install App

ನನ್ನ ಮಗನಿಗೆ ಕೆಟ್ಟದು ಮಾಡಿದ ಧೋನಿಯನ್ನು ಕ್ಷಮಿಸಿದ್ದೇನೆ ಎಂದ ಯುವರಾಜ್ ಸಿಂಗ್ ತಂದೆ

Webdunia
ಶುಕ್ರವಾರ, 20 ಜನವರಿ 2017 (17:12 IST)
ನವದೆಹಲಿ: ಕೊನೆಗೂ ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್ ಧೋನಿಗೆ ಕ್ಷಮಾದಾನ ನೀಡಿದ್ದಾರೆ!  ಇದುವರೆಗೆ ಯುವರಾಜ್ ರಾಷ್ಟ್ರೀಯ ತಂಡಕ್ಕೆ ಮರಳದಿರಲು ಧೋನಿಯೇ ಕಾರಣ ಎಂದು ಅವಕಾಶ ಸಿಕ್ಕಾಗಲೆಲ್ಲಾ ಜರಿಯುತ್ತಿದ್ದ ಯೋಗರಾಜ್ ಇದೀಗ ಪುತ್ರನ ಶತಕ ನೋಡಿ ಧೋನಿಯನ್ನು ಕ್ಷಮಿಸಿದ್ದಾರೆ.
 

“ದೇವರು ಧೋನಿಗೆ ಒಳ್ಳೆಯದನ್ನು ಮಾಡಲಿ. ಆತ ಇಂದು ಶತಕ ಬಾರಿಸಬೇಕೆಂದು ನಾನು ಬಯಸಿದ್ದೆ. ಆತ ಮಾಡಿದ ಕೆಡುಕಿಗೆ ದೇವರೇ ಆತನನ್ನು ನೋಡಿಕೊಳ್ಳಲಿ.  ದೇವರು ಆತನನ್ನು ಕ್ಷಮಿಸಿಲಿ” ಎಂದು ಯೋಗರಾಜ್ ಹೇಳಿಕೊಂಡಿದ್ದಾರೆ.

“ನಾನು ಯಾವತ್ತೂ ನನಗೆ ಮತ್ತು ನನ್ನ ಮಕ್ಕಳಿಗೆ ಕೆಡುಕು ಮಾಡಿದವರಿಗೆ ಒಳ್ಳೆಯದು ಮಾಡಲಿ ಎಂದೇ ದೇವರಲ್ಲಿ ಕೇಳಿಕೊಂಡಿದ್ದೇನೆ. ಧೋನಿ ಯುವರಾಜ್ ನ ಮೂರು ವರ್ಷದ ವೃತ್ತಿ ಜೀವನ ಹಾಳು ಮಾಡಿದ. ಆದರೂ ಪರವಾಗಿಲ್ಲ. ಆತನಿಗೆ ಒಳ್ಳೆಯದಾಗಲಿ” ಎಂದು ಯೋಗರಾಜ್ ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments