Webdunia - Bharat's app for daily news and videos

Install App

10 ಸಾವಿರ ಕೆಜಿ ಅಕ್ಕಿ, 700 ಕೆಜಿ ಆಲೂಗಡ್ಡೆ: ಇದು ಕ್ರಿಕೆಟಿಗ ಪಠಾಣ್ ಬ್ರದರ್ಸ್ ಸೇವೆ

Webdunia
ಸೋಮವಾರ, 6 ಏಪ್ರಿಲ್ 2020 (10:40 IST)
ಮುಂಬೈ: ಲಾಕ್ ಡೌನ್ ನಿಂದಾಗಿ ನಿತ್ಯ ಊಟಕ್ಕೆ ಪರಿತಪಿಸುತ್ತಿರುವ ನೂರಾರು ಬಡವರಿಗೆ ಕ್ರಿಕೆಟಿಗ ಸಹೋದರರಾದ ಯೂಸುಫ್ ಪಠಾಣ್ ಮತ್ತು ಇರ್ಫಾನ್ ಪಠಾಣ್ ವಿಶಿಷ್ಟವಾಗಿ ನೆರವಾಗಿದ್ದಾರೆ.


ಪಠಾಣ್ ಬ್ರದರ್ಸ್ ಕೊರೋನಾ ಭಾರತದಲ್ಲಿ ಹಾವಳಿಯಿಡುತ್ತಿದ್ದಂತೇ ತಮ್ಮ ಕೈಲಾದಷ್ಟು ಬಡವರಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಿಸಿ ಸುದ್ದಿಯಾಗಿದ್ದರು.

ಇದೀಗ ಬಡವರ ನೆರವಿಗೆ 10 ಸಾವಿರ ಕೆಜಿ ಅಕ್ಕಿ ಮತ್ತು 700 ಕೆಜಿ ಆಲೂಗಡ್ಡೆ ವಿತರಿಸಿ ನೆರವಾಗಿದ್ದಾರೆ. ಕೊರೋನಾ ವಿರುದ್ಧದ ಹೋರಾಟದಲ್ಲಿ ಸರ್ಕಾರಕ್ಕೆ ನಮ್ಮಿಂದ ಎಷ್ಟು ನೆರವು ನೀಡಲು ಸಾಧ‍್ಯವೋ ಅಷ್ಟು ಮಾಡುವುದಾಗಿ ಪಠಾಣ್ ಸಹೋದರರು ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments