Select Your Language

Notifications

webdunia
webdunia
webdunia
webdunia

ಕೆಎಲ್ ರಾಹುಲ್-ಪಾಂಡ್ಯ ಮಾಡಿದ ಎಡವಟ್ಟು ನಮ್ಮ ಕಾಲದಲ್ಲಿ ಆಗುತ್ತಿರಲಿಲ್ಲ: ಯುವರಾಜ್ ಸಿಂಗ್

ಕೆಎಲ್ ರಾಹುಲ್-ಪಾಂಡ್ಯ ಮಾಡಿದ ಎಡವಟ್ಟು ನಮ್ಮ ಕಾಲದಲ್ಲಿ ಆಗುತ್ತಿರಲಿಲ್ಲ: ಯುವರಾಜ್ ಸಿಂಗ್
ಮುಂಬೈ , ಬುಧವಾರ, 8 ಏಪ್ರಿಲ್ 2020 (10:34 IST)
ಮುಂಬೈ: ಕೆಎಲ್ ರಾಹುಲ್-ಹಾರ್ದಿಕ್ ಪಾಂಡ್ಯ ಕಾಫಿ ವಿತ್ ಕರಣ್ ಶೋನಲ್ಲಿ ಮಹಿಳೆಯರ ಬಗ್ಗೆ ಅಸಭ್ಯ ಹೇಳಿಕೆ ನೀಡಿ ಕ್ರಿಕೆಟ್ ನಿಂದ ನಿಷೇಧಕ್ಕೊಳಗಾಗಿದ್ದ ಘಟನೆ ಬಗ್ಗೆ ಯುವರಾಜ್ ಸಿಂಗ್ ಮಾತನಾಡಿದ್ದಾರೆ.


ನಮ್ಮ ಕಾಲದಲ್ಲಾಗಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ ಎಂದ ಯುವರಾಜ್ ಸಿಂಗ್, ಇದಕ್ಕೆ ಕಾರಣವೇನೆಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಮ್ಮ ಕಾಲದಲ್ಲಾಗಿದ್ದರೆ ಇಂತಹ ಘಟನೆ ನಡೆಯುತ್ತಿರಲಿಲ್ಲ. ಯಾಕೆಂದರೆ ಆಗ ಸಾಮಾಜಿಕ ಜಾಲತಾಣದ ಪ್ರಭಾವ ಅಷ್ಟಿರಲಿಲ್ಲ. ಈಗಿನ ಕಾಲದಲ್ಲಿ ಸೋಷಿಯಲ್ ಮೀಡಿಯಾ, ಪಾರ್ಟಿಗಳಿಂದಾಗಿ ಇಂದಿನ ಯುವ ಆಟಗಾರರು ತಪ್ಪು ದಾರಿ ಹಿಡಿಯುತ್ತಿದ್ದಾರೆ ಎಂದು ಯುವಿ ಅಭಿಪ್ರಾಯಪಟ್ಟಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ತನ್ನ ಸೀಟ್ ನಲ್ಲಿ ಕೂತಿದ್ದ ರೋಹಿತ್ ಶರ್ಮಾ ನೋಡಿ ಸಿಟ್ಟಾಗಿದ್ದ ಯುವರಾಜ್ ಸಿಂಗ್