ಕೆಎಲ್ ರಾಹುಲ್-ಪಾಂಡ್ಯ ಮಾಡಿದ ಎಡವಟ್ಟು ನಮ್ಮ ಕಾಲದಲ್ಲಿ ಆಗುತ್ತಿರಲಿಲ್ಲ: ಯುವರಾಜ್ ಸಿಂಗ್

Webdunia
ಬುಧವಾರ, 8 ಏಪ್ರಿಲ್ 2020 (10:34 IST)
ಮುಂಬೈ: ಕೆಎಲ್ ರಾಹುಲ್-ಹಾರ್ದಿಕ್ ಪಾಂಡ್ಯ ಕಾಫಿ ವಿತ್ ಕರಣ್ ಶೋನಲ್ಲಿ ಮಹಿಳೆಯರ ಬಗ್ಗೆ ಅಸಭ್ಯ ಹೇಳಿಕೆ ನೀಡಿ ಕ್ರಿಕೆಟ್ ನಿಂದ ನಿಷೇಧಕ್ಕೊಳಗಾಗಿದ್ದ ಘಟನೆ ಬಗ್ಗೆ ಯುವರಾಜ್ ಸಿಂಗ್ ಮಾತನಾಡಿದ್ದಾರೆ.


ನಮ್ಮ ಕಾಲದಲ್ಲಾಗಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ ಎಂದ ಯುವರಾಜ್ ಸಿಂಗ್, ಇದಕ್ಕೆ ಕಾರಣವೇನೆಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಮ್ಮ ಕಾಲದಲ್ಲಾಗಿದ್ದರೆ ಇಂತಹ ಘಟನೆ ನಡೆಯುತ್ತಿರಲಿಲ್ಲ. ಯಾಕೆಂದರೆ ಆಗ ಸಾಮಾಜಿಕ ಜಾಲತಾಣದ ಪ್ರಭಾವ ಅಷ್ಟಿರಲಿಲ್ಲ. ಈಗಿನ ಕಾಲದಲ್ಲಿ ಸೋಷಿಯಲ್ ಮೀಡಿಯಾ, ಪಾರ್ಟಿಗಳಿಂದಾಗಿ ಇಂದಿನ ಯುವ ಆಟಗಾರರು ತಪ್ಪು ದಾರಿ ಹಿಡಿಯುತ್ತಿದ್ದಾರೆ ಎಂದು ಯುವಿ ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಪಿಎಲ್ ಹರಾಜು ಯಾಕೆ ಭಾರತದಲ್ಲಿ ನಡೆಯಲ್ಲ: ಪ್ರಿಯಾಂಕ್ ಖರ್ಗೆ ತಕರಾರು

ಆರ್‌ಸಿಬಿ ತವರು ನೆಲದಲ್ಲಿಯೇ ಐಪಿಎಲ್‌ ಉದ್ಘಾಟನಾ ಪಂದ್ಯ

IPL Auction 2026: ಕ್ಯಾಮರೂನ್ ಗ್ರೀನ್ ಗೆ 25 ಕೋಟಿ, ಮಹೇಶ್ ಪತಿರಾಣಗೆ 18 ಕೋಟಿ: ಐಪಿಎಲ್ ಭರ್ಜರಿ ಸೇಲ್

ಐಪಿಎಲ್‌ ಮಿನಿ ಹರಾಜಿಗೆ ಕ್ಷಣಗಣನೆ: ಯಾರಿಗೆ ಒಲಿಯಲಿದೆ ಜಾಕ್‌ಪಾಟ್‌, ನೇರಪ್ರಸಾರದ ಮಾಹಿತಿ ಇಲ್ಲಿದೆ

ಜಸ್ಪ್ರೀತ್ ಬುಮ್ರಾ ದಿಡೀರ್ ಮನೆಗೆ ಮರಳಿದ್ದೇಕೆ, ಕಾರಣ ಬಯಲು

ಮುಂದಿನ ಸುದ್ದಿ
Show comments