Webdunia - Bharat's app for daily news and videos

Install App

ವಿಶ್ವಕಪ್ ಸೋಲಿಗೆ ಧೋನಿಯೇ ಕಾರಣ ಎಂದ ಯುವರಾಜ್ ಸಿಂಗ್ ತಂದೆ ಯೋಗರಾಜ್

Webdunia
ಬುಧವಾರ, 17 ಜುಲೈ 2019 (10:20 IST)
ನವದೆಹಲಿ: ಟೀಂ ಇಂಡಿಯಾ ವಿಶ್ವಕಪ್ ಸೆಮಿಫೈನಲ್ ನಲ್ಲಿ ಸೋಲಲು ಧೋನಿಯೇ ಕಾರಣ ಎಂದು ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್ ಆರೋಪಿಸಿದ್ದಾರೆ.


ಸದಾ ಧೋನಿ ವಿರುದ್ಧ ಕಿಡಿ ಕಾರುವ ಯೋಗರಾಜ್ ಸಿಂಗ್ ಈಗ ಧೋನಿ ಉದ್ದೇಶ ಪೂರ್ವಕವಾಗಿಯೇ ಸೋಲಲು ಕಾರಣರಾದರು ಎಂದು ಆರೋಪಿಸಿದ್ದಾರೆ. ಈ ಮೊದಲು ಯುವರಾಜ್ ಸಿಂಗ್ ವೃತ್ತಿ ಜೀವನ ಕುಂಠಿತವಾಗಲು ಧೋನಿ ಕಾರಣ ಎಂದು ಯೋಗರಾಜ್ ಆರೋಪಿಸಿದ್ದರು.

ನ್ಯೂಜಿಲೆಂಡ್ ವಿರುದ್ಧ ಧೋನಿ ಬೇಕೆಂದೇ ರನೌಟ್ ಆದರು. ಅವರು ಕ್ರೀಸ್ ಗಿಂತ ಕೆಲವೇ ಇಂಚು ದೂರದಲ್ಲಿದ್ದರು. ಇದು ಉದ್ದೇಶಪೂರ್ವಕವಾಗಿಯೇ ಮಾಡಿದ ಕೃತ್ಯ. ಇಷ್ಟು ವರ್ಷ ಕ್ರಿಕೆಟ್ ಆಡಿದ ಮೇಲೆ ಅವರಿಗೆ ಯಾವ ಸಂದರ್ಭದಲ್ಲಿ ಹೇಗೆ ಆಡಬೇಕು ಎಂದು ಗೊತ್ತಿಲ್ಲವೇ? ಎಂದು ಸಂದರ್ಶನವೊಂದರಲ್ಲಿ ಯೋಗರಾಜ್ ಆರೋಪಗಳ ಸುರಿಮಳೆಗೈದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಏರ್ ಇಂಡಿಯಾ ವಿಮಾನ ಹತ್ತಲ್ಲ ಎಂದ ಡೇವಿಡ್ ವಾರ್ನರ್: ನಾವೂ ಹೋಗಲ್ಲ ಎಂದ ನೆಟ್ಟಿಗರು

ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್: ಇತಿಹಾಸ ನಿರ್ಮಿಸಲು ಹೊರಟ ದಕ್ಷಿಣ ಆಫ್ರಿಕಾ

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

ಮುಂದಿನ ಸುದ್ದಿ
Show comments