Webdunia - Bharat's app for daily news and videos

Install App

ವೇತನಕ್ಕಾಗಿ ಜಿಟಿ20 ಲೀಗ್ ವಿರುದ್ಧ ಬಂಡಾಯವೆದ್ದ ಕ್ರಿಕೆಟಿಗ ಯುವರಾಜ್ ಸಿಂಗ್ ಬಳಗ

Webdunia
ಶುಕ್ರವಾರ, 9 ಆಗಸ್ಟ್ 2019 (10:55 IST)
ಮುಂಬೈ: ಗ್ಲೋಬಲ್ ಟಿ20 ಕ್ರಿಕೆಟ್ ಲೀಗ್ ನಲ್ಲಿ ಆಡುತ್ತಿರುವ ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಮತ್ತು ಅವರ ತಂಡದ ಸದಸ್ಯರು ಬಾಕಿ ವೇತನಕ್ಕಾಗಿ ಪ್ರತಿಭಟನೆ ನಡೆಸಬೇಕಾದ ಪರಿಸ್ಥಿತಿ ಬಂದಿದೆ.


ಕೆನಡಾದಲ್ಲಿ ನಡೆಯುತ್ತಿರುವ ಟೂರ್ನಿಯಲ್ಲಿ ಯುವರಾಜ್ ಸಿಂಗ್ ಟೊರೆಂಟೋ ನ್ಯಾಷನಲ್ಸ್ ತಂಡದ ನಾಯಕರಾಗಿದ್ದಾರೆ. ಇದೀಗ ಟೊರೆಂಟೋ ಮತ್ತು ಮಾಂಟ್ರಿಯಾಲ್ ಟೈಗರ್ಸ್ ನಡುವಿನ ಪಂದ್ಯಕ್ಕೆ ಮೊದಲು ಹೋಟೆಲ್ ರೂಂನಲ್ಲೇ ಉಳಿದುಕೊಂಡು ಬಾಕಿ ವೇತನ ಸಮಸ್ಯೆ ಬಗೆಹರಿಸುವಂತೆ ಯುವಿ ಮತ್ತು ಬಳಗ ಪ್ರತಿಭಟನೆ ನಡೆಸಿದೆ ಎನ್ನಲಾಗಿದೆ.

ಇದರಿಂದಾಗಿಯೇ ಈ ಎರಡೂ ತಂಡಗಳ ನಡುವಿನ ಪಂದ್ಯ ಎರಡು ಗಂಟೆಗಳಷ್ಟು ತಡವಾಗಿ ಆರಂಭವಾಯಿತು. ಕೊನೆಗೆ ಫ್ರಾಂಚೈಸಿಗಳು, ಜಿ20 ಲೀಗ್ ವ್ಯವಸ್ಥಾಪಕರು ಸಭೆ ನಡೆಸಿ ಭರವಸೆ ನೀಡಿದ ಬಳಿಕವೇ ಪಂದ್ಯವಾಡಲು ಆಟಗಾರರು ತೆರಳಿದರು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

ಮುಂದಿನ ಸುದ್ದಿ
Show comments