Webdunia - Bharat's app for daily news and videos

Install App

ಯುವರಾಜ್ ಸಿಂಗ್ ಗಾದ ಗತಿಯೇ ಧೋನಿಗೆ ಆಗುತ್ತಾ?

Webdunia
ಸೋಮವಾರ, 14 ಆಗಸ್ಟ್ 2017 (06:37 IST)
ಮುಂಬೈ: ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿ ಮುಕ್ತಾಯಗೊಂಡ ಮೇಲೆ ನಡೆಯಲಿರುವ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟಿಸಲಾಗಿದ್ದು, ಹಿರಿಯ ಯುವರಾಜ್ ಸಿಂಗ್ ಗೆ ಕೊಕ್ ನೀಡಲಾಗಿದೆ.

 
ಈಗಾಗಲೇ ಹಲವು ಬಾರಿ ಹಿರಿಯ ಆಟಗಾರರಾದ ಧೋನಿ ಮತ್ತು ಯುವಿ ಭವಿಷ್ಯದ ಬಗ್ಗೆ ಬೇಗ ತೀರ್ಮಾನವಾಗಬೇಕೆಂದು ಮಾತುಗಳು ಕೇಳಿ ಬಂದಿತ್ತು. ಅದರ ಬೆನ್ನಲ್ಲೇ ಅವರನ್ನು ತಂಡದಿಂದ ಕೈಬಿಟ್ಟಿರುವುದರಿಂದ ಧೋನಿ ಮೇಲೆ ತೂಗುಗತ್ತಿ ನೇತಾಡುತ್ತಿದೆ ಎಂಬ ಸೂಚನೆ ನೀಡಿದೆ.

ಆದರೆ ಧೋನಿ ಈ ಬಾರಿ ಆಯ್ಕೆಯಾಗಿದ್ದಾರೆ. ಕರ್ನಾಟಕದ ಜೋಡಿ ಕೆಎಲ್ ರಾಹುಲ್ ಮತ್ತು ಮನೀಶ್ ಪಾಂಡೆ ಹಲವು ದಿನಗಳ ನಂತರ ತಂಡಕ್ಕೆ ಮರಳಿದ್ದಾರೆ. ಯಜುವೇಂದ್ರ ಚಾಹಲ್ ನಿರೀಕ್ಷೆಯಂತೇ ಸ್ಥಾನ ಪಡೆದಿದ್ದಾರೆ. ಅಚ್ಚರಿಯೆಂದರೆ ಯುವ ಪ್ರತಿಭೆ, ಧೋನಿಯ ಉತ್ತರಾಧಿಕಾರಿ ಎಂದೇ ಬಿಂಬಿಸಲಾಗುತ್ತಿದ್ದ ರಿಷಬ್ ಪಂತ್ ಗೆ ಸ್ಥಾನವೇ ನೀಡಿಲ್ಲ.

ತಂಡ ಇಂತಿದೆ: ವಿರಾಟ್ ಕೊಹ್ಲಿ,  ಧೋನಿ, ಕೆಎಲ್ ರಾಹುಲ್,  ಮನೀಶ್ ಪಾಂಡೆ,  ರೋಹಿತ್ ಶರ್ಮಾ,  ಶಿಖರ್ ಧವನ್,  ರೆಹಾನೆ, ಕೇದಾರ್ ಜಾದವ್,  ಹಾರ್ದಿಕ್ ಪಾಂಡ್ಯ,  ಅಕ್ಸರ್ ಪಟೇಲ್,  ಕುಲದೀಪ್ ಯಾದವ್,  ಯಜುವೇಂದ್ರ ಚಾಹಲ್, ಭುಮ್ರಾ,  ಭುವನೇಶ್ವರ್ ಕುಮಾರ್, ಶಾರ್ದೂಲ್.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments