Webdunia - Bharat's app for daily news and videos

Install App

ಅಮಿತಾಭ್ ಬಚ್ಚನ್ ಮುಂದೆ ಕಣ್ಣೀರಿಟ್ಟ ಯುವರಾಜ್ ಸಿಂಗ್! ಕಾರಣವೇನು ಗೊತ್ತಾ?

Webdunia
ಬುಧವಾರ, 8 ನವೆಂಬರ್ 2017 (11:51 IST)
ಮುಂಬೈ: ಅಮಿತಾಭ್ ಬಚ್ಚನ್ ನಿರೂಪಣೆ ಮಾಡುವ ಖ್ಯಾತ ಟಿವಿ ಶೋ ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮ ಮುಕ್ತಾಯದ ಹಂತಕ್ಕೆ ಬಂದಿದೆ. ಈ ಕಾರ್ಯಕ್ರಮಕ್ಕೆ ಬಂದ ಯುವರಾಜ್ ಸಿಂಗ್ ಅಮಿತಾಭ್ ಮುಂಚೆ ಕಣ್ಣೀರು ಹಾಕಿದ್ದಾರೆ.

 
ತಮ್ಮ ಕ್ಯಾನ್ಸರ್ ಫೌಂಡೇಶನ್ ಗಾಗಿ ಕೌನ್ ಬನೇಗಾ ಹಾಟ್ ಸೀಟ್ ನಲ್ಲಿ ನಟಿ ವಿದ್ಯಾ ಬಾಲನ್ ಜತೆ ಕೂತು ಆಡಿದ ಯುವರಾಜ್ ಸಿಂಗ್ ತಾವು ಕ್ಯಾನ್ಸರ್ ಗೆ ತುತ್ತಾಗಿದ್ದ ಕ್ಷಣಗಳನ್ನು ನೆನೆದು ಅತ್ತೇಬಿಟ್ಟರು.

ಕ್ಯಾನ್ಸರ್ ಇದೆ ಎಂದು ತಿಳಿದಾಗ ನಾನು ನಂಬಲೇ ಇಲ್ಲ. ಅದಕ್ಕಾಗಿ ಕ್ರಿಕೆಟ್ ಬಿಟ್ಟು ಟ್ರೀಟ್ ಮೆಂಟ್ ಗೆಂದು ಸಮಯ ಕಳೆಯುವುದು ನನಗೆ ಇಷ್ಟವೇ ಇರಲಿಲ್ಲ. ಕೊನೆಗೆ ಪರಿಸ್ಥಿತಿ ಕೈ ಮೀರುತ್ತದೆ. ನಾನು ಉಳಿಯುವುದೇ ಕಷ್ಟ ಎಂದು ವೈದ್ಯರು ಎಚ್ಚರಿಸಿದ ಮೇಲಷ್ಟೇ ಚಿಕಿತ್ಸೆಗೆ ಸಿದ್ಧನಾದೆ ಎನ್ನುತ್ತಾ ಯುವರಾಜ್ ಅತ್ತೇಬಿಟ್ಟರು. ಈ ಎಪಿಸೋಡ್ ಈ ಸಾಲಿನ ಕೊನೆಯ ಶೋ ಆಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments