ಯುವರಾಜ್ ಸಿಂಗ್ ಗೆ ನಿರ್ಗಮನದ ಹಾದಿ ತೋರಿತೇ ಬಿಸಿಸಿಐ?

Webdunia
ಸೋಮವಾರ, 11 ಸೆಪ್ಟಂಬರ್ 2017 (08:17 IST)
ಮುಂಬೈ: ಯುವರಾಜ್ ಸಿಂಗ್ ವರ್ಣರಂಜಿತ ಕ್ರಿಕೆಟ್ ಬದುಕಿಗೆ ಗುಡ್ ಬೈ ಹೇಳಬಹುದು ಎಂದು ಬಿಸಿಸಿಐ ಆಯ್ಕೆಗಾರರು ಸೂಚಿಸಿದಂತಿದೆ. ಆಸ್ಟ್ರೇಲಿಯಾ ವಿರುದ್ಧ ಏಕದಿನ ಪಂದ್ಯಗಳಿಗೆ ನಿರೀಕ್ಷೆಯಂತೇ ಅವರನ್ನು ಕಡೆಗಣಿಸಲಾಗಿದೆ.

 
ಇದರಿಂದಾಗಿ ಎಡಗೈ ಆಲ್ ರೌಂಡರ್ ವೃತ್ತಿ ಬದುಕು ಮುಕ್ತಾಯದ ಹಂತದಲ್ಲಿದೆ ಎನ್ನಬಹುದು. ಅವರ ಸ್ಥಾನಕ್ಕೆ ಭಾರತ ತಂಡದಲ್ಲಿ ಸಮರ್ಥ ಆಲ್ ರೌಂಡರ್ ಗಳಾದ ಕೇದಾರ್ ಜಾದವ್, ಮನೀಶ್ ಪಾಂಡೆ ಅವರನ್ನು ಕರೆತರಲಾಗುತ್ತಿದೆ. ಪ್ರತಿಭಾವಂತ ಅಜಿಂಕ್ಯಾ ರೆಹಾನೆ ಸ್ಥಾನವಿಲ್ಲದೇ ಒದ್ದಾಡುತ್ತಿದ್ದಾರೆ.

ಈ ಎಲ್ಲಾ ಹಿನ್ನಲೆಯಲ್ಲಿ ಹಿರಿಯ ಯುವರಾಜ್ ಸಿಂಗ್ ವೃತ್ತಿ ಬದುಕು ಅಕ್ಷರಶಃ ಕೊನೆಯಾದಂತೇ ಆಗಿದೆ. ಹರ್ಭಜನ್ ಸಿಂಗ್, ಜಹೀರ್ ಖಾನ್ ರಂತೇ ಯುವಿ ವೃತ್ತಿ ಬದುಕೂ ಸದ್ದಿಲ್ಲದೇ ತೆರೆ ಮರೆಗೆ ಸರಿಯುತ್ತಿದೆ.

ಇದನ್ನೂ ಓದಿ.. ಕೊಹ್ಲಿ ಎಂದರೆ ಯಾರು? ಎಂದು ಕೇಳಿದ್ದಕ್ಕೆ ಆಕೆಗೆ ಸಿಕ್ಕ ಉತ್ತರ ನೋಡಿ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

ಮುಂದಿನ ಸುದ್ದಿ
Show comments