Webdunia - Bharat's app for daily news and videos

Install App

ಹರ್ಭಜನ್ ಸಿಂಗ್ ಗೆ ಈಗ ಯುವರಾಜ್ ಸಿಂಗ್ ಸ್ಪೂರ್ತಿ

Webdunia
ಬುಧವಾರ, 18 ಜನವರಿ 2017 (12:26 IST)
ನವದೆಹಲಿ: ಯುವರಾಜ್ ಸಿಂಗ್ ಹಲವು ದಿನಗಳ ನಂತರ ಟೀಂ ಇಂಡಿಯಾಕ್ಕೆ ಮರಳಿದ್ದು ನೋಡಿ ಹರ್ಭಜನ್ ಸಿಂಗ್ ಕೂಡಾ ಸ್ಪೂರ್ತಿಗೊಂಡಿದ್ದಾರೆ.  ತಾನೂ ಒಂದು ದಿನ ತಂಡಕ್ಕೆ ಮರಳುವ ವಿಶ್ವಾಸದಲ್ಲಿದ್ದಾರೆ.

“ನಾನು ಭಾರತ ತಂಡಕ್ಕೆ ಮರಳಲು ಗಮನ ಕೇಂದ್ರೀಕರಿಸಿದ್ದೇನೆ. ಮುಂದಿನ ಮೂರು ತಿಂಗಳಲ್ಲಿ ಮತ್ತೆ ಭಾರತ ತಂಡಕ್ಕೆ  ಮರಳಲು ಯಾವುದೇ ಅವಕಾಶ ಸಿಕ್ಕರೂ ಬಳಸಿಕೊಳ್ಳುತ್ತೇನೆ. ಮುಂದಿನ ಚಾಂಪಿಯನ್ಸ್ ಟ್ರೋಫಿಯೇ ನನ್ನ ಗುರಿ. ಇದಕ್ಕಾಗಿ ಪಂಜಾಬ್ ತಂಡ ಮತ್ತು ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ನೀಡಲು ಕಠಿಣ ಪರಿಶ್ರಮ ಪಡುತ್ತೇನೆ” ಎಂದು ಭಜಿ ಹೇಳಿಕೊಂಡಿದ್ದಾರೆ.

ಸದ್ಯಕ್ಕೆ ಭಜಿಗೆ ಟೀಂ ಇಂಡಿಯಾದಲ್ಲಿ ಮರಳಿ ಸ್ಥಾನ ಪಡೆದ ಯುವರಾಜ್ ಸ್ಪೂರ್ತಿಯಂತೆ. ಯುವಿ ಒಬ್ಬ ಹೋರಾಟಗಾರ. ಮತ್ತೆ ತಂಡಕ್ಕೆ ಮರಳಲು ಆತ ರಣಜಿ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡಬೇಕಾಗಿತ್ತು. ಅದನ್ನು ಆತ ಸಾಧಿಸಿದ. ಅದಕ್ಕೇ ಮತ್ತೆ ತಂಡದಲ್ಲಿದ್ದಾನೆ ಎಂದು ಹರ್ಭಜನ್ ತಮ್ಮ ಗೆಳೆಯನ ಬಗ್ಗೆ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments