Webdunia - Bharat's app for daily news and videos

Install App

ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ವಿರುದ್ಧ ಕೆಂಡಾಮಂಡಲರಾದ ಯುವರಾಜ್ ಸಿಂಗ್

Webdunia
ಸೋಮವಾರ, 15 ಜುಲೈ 2019 (09:37 IST)
ಮುಂಬೈ: ವಿಶ್ವಕಪ್ ಸೆಮಿಫೈನಲ್ ನಲ್ಲಿ ಭಾರತ ಸೋಲಿನ ಬಳಿಕ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಮ್ಯಾನೇಜ್ ಮೆಂಟ್ ವಿರುದ್ಧ ಹರಿಹಾಯ್ದಿದ್ದಾರೆ.


ಟೀಂ ಇಂಡಿಯಾ ಚಿಂತಕರ ಚಾವಡಿ ನಾಲ್ಕನೇ ಕ್ರಮಾಂಕದ ಬ್ಯಾಟ್ಸ್ ಮನ್ ಮೇಲೆ ಮಾಡಿದ ಅತಿಯಾದ ಪ್ರಯೋಗದ ಬಗ್ಗೆ ಮತ್ತು ಅಂಬಟಿ ರಾಯುಡು ಅವರನ್ನು ಕಡೆಗಣಿಸಿದ್ದಕ್ಕೆ ಯುವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಅಂಬಟಿ ರಾಯುಡು ಒಂದೆರಡು ಪಂದ್ಯಗಳಲ್ಲಿ ವಿಫಲರಾದ ಬಳಿಕ ಅವರನ್ನು ತಂಡದಿಂದ ಕೈ ಬಿಡಲಾಯಿತು. ಅವರನ್ನು ಬೆಳೆಸಲು ನೋಡಲಿಲ್ಲ. ನಂತರ ರಿಷಬ್ ಪಂತ್ ರನ್ನು ಕರೆತರಲಾಯಿತು. ರಿಷಬ್ ರನ್ನೂ ಕೈ ಬಿಡಲಾಯಿತು. ಹಿಂದೆ 2003 ರಲ್ಲಿ ವಿಶ್ವಕಪ್ ಗೆ ಮೊದಲು ನ್ಯೂಜಿಲೆಂಡ್ ಸರಣಿಯಲ್ಲಿ ನಾವೆಲ್ಲರೂ ವಿಫಲರಾದೆವು. ಹಾಗಿದ್ದರೂ ನಮ್ಮನ್ನು ಮತ್ತೆ ವಿಶ್ವಕಪ್ ಗೆ ಕಣಕ್ಕಿಳಿಸಲಾಯಿತು. ಆಟಗಾರರಿಗೆ ಮುಂದೆಯೂ ನೀನು ಆಡಬೇಕಾಗುತ್ತದೆ ಎಂದು ಬೆಳೆಸುವ ಕೆಲಸ ಮಾಡಬೇಕು’ ಎಂದು ಯುವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments