Webdunia - Bharat's app for daily news and videos

Install App

ಆರ್ ಸಿಬಿ ಸೋಲಿಸಿದ ಹರ್ಭಜನ್ ಸಿಂಗ್ ಬೌಲಿಂಗ್ ಗೆ ಗೆಳೆಯ ಯುವರಾಜ್ ಸಿಂಗ್ ಖಷಿ

Webdunia
ಸೋಮವಾರ, 25 ಮಾರ್ಚ್ 2019 (08:48 IST)
ಚೆನ್ನೈ: ಕ್ರಿಕೆಟ್ ಮೈದಾನದ ಹೊರತಾಗಿಯೂ ಹರ್ಭಜನ್ ಸಿಂಗ್ ಮತ್ತು ಯುವರಾಜ್ ಸಿಂಗ್ ಗೆಳೆಯರೇ. ಇಬ್ಬರೂ ಕ್ರಿಕೆಟಿಗರೂ ಇದೀಗ ಕ್ರಿಕೆಟ್ ನ ಸಂಧ್ಯಾ ಕಾಲದಲ್ಲಿ ತಮ್ಮನ್ನು ಪ್ರೂವ್ ಮಾಡಿಕೊಳ್ಳುವ ಅನಿವಾರ್ಯತೆಯಲ್ಲಿದ್ದಾರೆ.


ಇಬ್ಬರೂ ಟೀಂ ಇಂಡಿಯಾಕ್ಕೆ ಮರಳುವುದು ಕಷ್ಟವೇ. ಆದರೂ ತಾವು ಹಳೆಯ ಹುಲಿಗಳು ಎಂದು ಐಪಿಎಲ್ ಕೂಟದಲ್ಲಿ ಸಾಬೀತುಪಡಿಸಲು ವೇದಿಕೆಗಾಗಿ ಕಾಯುತ್ತಿದ್ದರು.

ಅದರಲ್ಲಿ ಭಜಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಯಶಸ್ವಿಯಾಗಿದ್ದಾರೆ. ಆರ್ ಸಿಬಿ ಸೋಲಿಗೆ ಕಾರಣವಾದ ಭಜಿ ಬೌಲಿಂಗ್ ಸ್ಪೆಲ್ ನೋಡಿ ಖುಷಿಯಾಗಿರುವ ಯುವರಾಜ್ ಸಿಂಗ್ ಗೆಳೆಯನನ್ನು ಮುಕ್ತಕಂಠದಿಂದ ಹೊಗಳಿದ್ದಾರೆ. ‘ಫಾರ್ಮ್ ತಾತ್ಕಾಲಿಕ ಆದರೆ ಕ್ಲಾಸ್ ಯಾವತ್ತಿಗೂ ಶಾಶ್ವತ! ಸಿಂಗ್ ಈಸ್ ಕಿಂಗ್’ ಎಂದು ಭಜಿಗೆ ಟ್ವೀಟ್ ಮೂಲಕ ಯುವಿ ಅಭಿನಂದಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ: ತಂಡದಲ್ಲಿದ್ದರೂ ಹಾರ್ದಿಕ್ ಪಾಂಡ್ಯಗೆ ಹಿಂಬಡ್ತಿ

ಮುಂದಿನ ಸುದ್ದಿ
Show comments