ಟೀಂ ಇಂಡಿಯಾ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್ ಯೋಗ್ಯತೆ ಪ್ರಶ್ನಿಸಿದ ಯುವರಾಜ್ ಸಿಂಗ್

Webdunia
ಬುಧವಾರ, 13 ಮೇ 2020 (09:42 IST)
ಮುಂಬೈ: ಟೀಂ ಇಂಡಿಯಾ ಕೋಚ್ ಆಗಿರುವ ವಿಕ್ರಮ್ ರಾಥೋರ್ ಅವರ ಯೋಗ್ಯತೆಯೇನು ಎಂದು ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಪ್ರಶ್ನಿಸಿದ್ದಾರೆ.


‘ವಿಕ್ರಮ್ ನನ್ನ ಗೆಳೆಯ. ಆದರೆ ಈಗಿನ ಟಿ20 ಯುಗದ ಆಟಗಾರರಿಗೆ ಕೋಚಿಂಗ್ ಮಾಡಲು ಅವರಿಗೆ ಏನು ಯೋಗ್ಯತೆಯಿದೆಯೇ? ಈ ಮಾದರಿ ಕ್ರಿಕೆಟ್ ಅವರು ಆಡಿದ್ದಾರೆಯೇ?’ ಎಂದು ಯುವಿ ವ್ಯಂಗ್ಯ ಮಾಡಿದ್ದಾರೆ.

ಇನ್ನು, ಮುಖ್ಯ ಕೋಚ್ ರವಿಶಾಸ್ತ್ರಿಗೂ ಯುವಿ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ. ಈಗಿನ ಆಟಗಾರರು ಯಾರ ಸಲಹೆಯನ್ನೂ ಕೇಳುವ ಸ್ಥಿತಿಯಲ್ಲಿಲ್ಲ. ಬಹುಶಃ ರವಿಶಾಸ್ತ್ರಿ ಕೂಡಾ ಇದನ್ನೇ ಮಾಡುತ್ತಿರಬಹುದು ಎಂದು ಹಾಲಿ ಮುಖ್ಯ ಕೋಚ್ ಯಾರಿಗೂ ಕೋಚಿಂಗ್ ಮಾಡುತ್ತಿಲ್ಲ ಎಂದು ವ್ಯಂಗ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಟೀಂ ಇಂಡಿಯಾ ಇಂದು ಸರಣಿ ಗೆಲ್ಲಲು ಈ ಬದಲಾವಣೆ ಮಾಡಲೇಬೇಕು

ವಿರಾಟ್ ಕೊಹ್ಲಿಯಲ್ಲಿ ಆಗಿದೆ ಈ ಒಂದು ಬದಲಾವಣೆ

ಮೊಹಮ್ಮದ್ ಶಮಿ ಎಲ್ಲಿ; ಅಜಿತ್ ಅಗರ್ಕರ್ ವಿರುದ್ಧ ಮುಗಿಬಿದ್ದ ಮಾಜಿ ಆಟಗಾರರು

ಏನೂ ಸಾಧಿಸದವರೆಲ್ಲಾ ಕೊಹ್ಲಿ, ರೋಹಿತ್ ಭವಿಷ್ಯ ನಿರ್ಧರಿಸುತ್ತಿದ್ದಾರೆ, ನನಗೂ ಹೀಗೇ ಆಗಿದೆ ಎಂದ ಹರ್ಭಜನ್

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ರಾಹುಲ್‌: ಬೌಲರ್‌ಗಳನ್ನು ಪ್ರಶಂಸಿಸಿದ ನಾಯಕ

ಮುಂದಿನ ಸುದ್ದಿ
Show comments