ನಾಯಕ ಗಂಗೂಲಿ ರೀತಿ, ಧೋನಿ, ಕೊಹ್ಲಿ ನನಗೆ ಬೆಂಬಲಿಸಲಿಲ್ಲ ಎಂದ ಯುವರಾಜ್ ಸಿಂಗ್

Webdunia
ಬುಧವಾರ, 1 ಏಪ್ರಿಲ್ 2020 (10:33 IST)
ಮುಂಬೈ: ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ತನ್ನ ಪಾಲಿಗೆ ಯಾವತ್ತೂ ಸರ್ವಶ್ರೇಷ್ಠ ನಾಯಕನೆಂದರೆ ಸೌರವ್ ಗಂಗೂಲಿ ಎಂದಿದ್ದಾರೆ.


ಗಂಗೂಲಿ, ದ್ರಾವಿಡ್, ಧೋನಿ ಮತ್ತು ಕೊಹ್ಲಿ ನಾಯಕತ್ವದಲ್ಲಿ ಆಡಿದ್ದ ಯುವಿ ಈ ಪೈಕಿ ಗಂಗೂಲಿ ಶ್ರೇಷ್ಠ ನಾಯಕ ಎಂದು ಗುಣಗಾನ ಮಾಡಿದ್ದಾರೆ. ಧೋನಿ ಮತ್ತು ಕೊಹ್ಲಿಯಿಂದ ಗಂಗೂಲಿಯಿಂದ ಸಿಕ್ಕ ಬೆಂಬಲ ಸಿಕ್ಕಿರಲಿಲ್ಲ ಎಂದಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಯುವರಾಜ್ ಸಿಂಗ್ ‘ನಾನು ಗಂಗೂಲಿ, ಧೋನಿ, ಕೊಹ್ಲಿ ನಾಯಕತ್ವದಲ್ಲಿ ಆಡಿದ್ದೇನೆ. ಗಂಗೂಲಿ ಮತ್ತು ಧೋನಿ ನಡುವೆ ಹೋಲಿಕೆ ಮಾಡುವುದು ಕಷ್ಟ. ಆದರೆ ನನಗೆ ಗಂಗೂಲಿ ನೀಡಿದ ಬೆಂಬಲ ಧೋನಿ, ಕೊಹ್ಲಿಯಿಂದ ಸಿಗಲಿಲ್ಲ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Betting Case: ಸುರೇಶ್ ರೈನಾ, ಶಿಖರ್ ಧವನ್ ಮುಟ್ಟುಗೋಲಾದ ಆಸ್ತಿಯೆಷ್ಟು ಗೊತ್ತಾ

ಭಾರತದ ಬೌಲರ್‌ಗಳ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ಟೀಂ ಇಂಡಿಯಾಗೆ ಸರಣಿ ಮುನ್ನಡೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ಗಿಫ್ಟ್ ಕೊಟ್ಟ ಮಹಿಳಾ ಕ್ರಿಕೆಟಿಗರು video

ಐಪಿಎಲ್ 2026: ಧೋನಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಪ್ರಧಾನಿ ನರೇಂದ್ರ ಮೋದಿ ಮುಂದಿಟ್ಟ ಹರ್ಲೀನ್ ಡಿಯೋಲ್ ಪ್ರಶ್ನೆಗೆ ಎಲ್ಲರಿಗೂ ನಗು

ಮುಂದಿನ ಸುದ್ದಿ
Show comments