Webdunia - Bharat's app for daily news and videos

Install App

ಜಹೀರ್ ಖಾನ್, ರಾಹುಲ್ ದ್ರಾವಿಡ್ ಗೆ ಅವಮಾನ

Webdunia
ಸೋಮವಾರ, 17 ಜುಲೈ 2017 (09:12 IST)
ಮುಂಬೈ: ಬಿಸಿಸಿಐನಲ್ಲಿ ಇತ್ತೀಚೆಗೆ ಕ್ರಿಕೆಟ್ ನ ನೈಜ ಸಾಧಕರಿಗೆ ಅವಮಾನವಾಗುತ್ತಿದೆ ಎಂದು ಬಿಸಿಸಿಐ ಆಡಳಿತ ಮಂಡಳಿಗೆ ರಾಜೀನಾಮೆ ನೀಡಿದ ರಾಮಚಂದ್ರ ಗುಹಾ ಆರೋಪಿಸಿದ್ದಾರೆ.


ಇತ್ತೀಚೆಗೆ ಕೋಚ್ ಸ್ಥಾನದಿಂದ ಅನಿಲ್ ಕುಂಬ್ಳೆಯನ್ನು ಕಿತ್ತೊಗೆಯುವುದನ್ನು ವಿರೋಧಿಸಿದ್ದ ಗುಹಾ ಇದೀಗ ಜಹೀರ್ ಖಾನ್ ಮತ್ತು ದ್ರಾವಿಡ್ ರನ್ನು ಕೋಚ್ ಗಳಾಗಿ ಆಯ್ಕೆ ಮಾಡಿ ನಂತರ ಸಲಹೆಗಾರರು ಎಂದು ಅವಾಮಾನ ಮಾಡುತ್ತಿರುವುದರ ವಿರುದ್ಧ ಕಿಡಿಕಾರಿದ್ದಾರೆ.

ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆಯನ್ನು ಕೆಟ್ಟದಾಗಿ ನಡೆಸಿಕೊಳ್ಳಲಾಯಿತು. ಇದೀಗ ದ್ರಾವಿಡ್ ಹಾಗೂ ಜಹೀರ್ ರನ್ನೂ ಅವಮಾನ ಮಾಡಲಾಗುತ್ತಿದೆ ಎಂದು ಅವರು ಕಿಡಿ ಕಾರಿದ್ದಾರೆ. ಒಮ್ಮೆ ಕೋಚ್ ಎಂದು ಆಯ್ಕೆ ಮಾಡಿ ನಂತರ ಸಲಹೆಗಾರರು ಎಂದು ಮೂಲೆಗುಂಪು ಮಾಡಿರುವುದರ ವಿರುದ್ಧ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ವಿವಿಎಸ್ ಲಕ್ಷ್ಮಣ್,  ಗಂಗೂಲಿ ಮತ್ತು ಸಚಿನ್ ನೇತೃತ್ವದ ಸಮಿತಿ ತನ್ನ ಅಧಿಕಾರ ಮೀರಿ ನಡೆದಿದೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ.. ರವಿ ಶಾಸ್ತ್ರಿ ಸಂಬಳ ಕೇಳಿದರೆ ಶಾಕ್ ಆಗುತ್ತೀರಿ!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments