Webdunia - Bharat's app for daily news and videos

Install App

ಹೊಸ ವಿವಾದದ ಕಿಡಿಹೊತ್ತಿಸಿದ ರವಿಶಾಸ್ತ್ರಿ ಹೇಳಿಕೆ

Webdunia
ಮಂಗಳವಾರ, 1 ಆಗಸ್ಟ್ 2017 (08:44 IST)
ಕೊಲೊಂಬೋ: ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಎಂಎಸ್ ಧೋನಿ ಭಾರತ ಕಂಡ ಸರ್ವ ಶ್ರೇಷ್ಠ ನಾಯಕ. ಆದರೆ ಹಾಲಿ ನಾಯಕ ಕೊಹ್ಲಿಯೂ ಕಮ್ಮಿಯೇನಲ್ಲ, ಸದ್ಯದಲ್ಲೇ ಆ ಸ್ಥಾನಕ್ಕೆ ಬರಲಿದ್ದಾರೆ ಎಂದು ಟೀಂ ಇಂಡಿಯಾ ಕೋಚ್ ರವಿ ಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ.


ಧೋನಿಯ ನಾಯಕತ್ವದ ಶೈಲಿಗೆ ಯಾರೂ ಸರಿಸಾಟಿಯಾಗಲ್ಲ. ಹಾಗಿದ್ದರೂ ಕೊಹ್ಲಿಗೆ ಇದಿನ್ನೂ ಆರಂಭದ ದಿನಗಳು ಮುಂದಿನ ದಿನಗಳಲ್ಲಿ ಅವರೂ ಧೋನಿಯ ಸಮಕ್ಕೆ ಬಂದು ನಿಲ್ಲುತ್ತಾರೆ ಎಂದು ಕೋಚ್ ರವಿ ಶಹಬ್ಬಾಶ್ ಗಿರಿ ಕೊಟ್ಟಿದ್ದಾರೆ.

ಶ್ರೀಲಂಕಾ ವಿರುದ್ಧ ಪ್ರಥಮ ಟೆಸ್ಟ್ ಪಂದ್ಯ ಗೆದ್ದಿರುವ ವಿರಾಟ್ ಕೊಹ್ಲಿ ಆ ಮೂಲಕ ವಿದೇಶದಲ್ಲೂ ನಾಯಕನಾಗಿ ಅತ್ಯುತ್ತಮ ಸಾಧನೆ ತೋರುವ ಲಕ್ಷಣ ತೋರಿದ್ದಾರೆ. ಸಚಿನ್ ಹೊರತುಪಡಿಸಿದರೆ, ಕೊಹ್ಲಿ ಹಾಗೆ ದಾಖಲೆಗಳನ್ನು ಮುರಿಯುತ್ತಿರುವ ಇನ್ನೊಬ್ಬ ಕ್ರಿಕೆಟಿಗನನ್ನು ತಾನು ನೋಡಿಯೇ ಇಲ್ಲ ಎಂದು ರವಿಶಾಸ್ತ್ರಿ ಫುಲ್ ಬೆನ್ನುತಟ್ಟಿದ್ದಾರೆ.

ಇದನ್ನೂ ಓದಿ..  ಟೊಮೆಟೋ ಬಳಕೆದಾರರಿಗೆ ಸಿಹಿ ಸುದ್ದಿ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments