Webdunia - Bharat's app for daily news and videos

Install App

‘ನೀನು ನನ್ನ ಮಗಳಿದ್ದಂತೆ! ಥ್ಯಾಂಕ್ಯೂ ಹೇಳಬೇಡ’

Webdunia
ಗುರುವಾರ, 7 ಸೆಪ್ಟಂಬರ್ 2017 (08:21 IST)
ನವದೆಹಲಿ: ಕ್ರಿಕೆಟಿಗ ಗೌತಮ್ ಗಂಭೀರ್ ಕಾಶ್ಮೀರದ ಹುತಾತ್ಮ ಪೊಲೀಸ್ ಅಧಿಕಾರಿಯ ಪುತ್ರಿಯ ವಿದ್ಯಾಭ್ಯಾಸಕ್ಕೆ ನೆರವಾಗಲು ಹೊರಟಿರುವುದು ಭಾರೀ ಸುದ್ದಿಯಾಗಿದೆ.

 
ಕಳೆದ ತಿಂಗಳು ಉಗ್ರರಿಂದ ಹತರಾದ ಪೊಲೀಸ್ ಅಧಿಕಾರಿ ಅಬ್ದುಲ್ ರಶೀದ್ ರ ಐದು ವರ್ಷದ ಪುತ್ರಿ ಝೋಹ್ರಾ ಕ್ರಿಕೆಟಿಗನ ಈ ಹೃದಯವಂತಿಕೆಯನ್ನು ಮೆಚ್ಚಿ ಧನ್ಯವಾದ ತಿಳಿಸಿದ್ದಾಳೆ. ‘ಥ್ಯಾಂಕ್ಯೂ  ಗೌತಮ್ ಸರ್. ನಿಮ್ಮ ಉದಾರ ಮನೋಭಾವಕ್ಕೆ ನಾನು ಹಾಗೂ ನನ್ನ ಕುಟುಂಬ ಧನ್ಯವಾದ ತಿಳಿಸಲು ಬಯಸುತ್ತೇವೆ. ನನಗೆ ಡಾಕ್ಟರ್ ಆಗಬೇಕು’ ಎಂದು ಝೋಹ್ಯಾ ಮಾಧ್ಯಮಗಳಿಗೆ ಹೇಳಿದ್ದಳು.

ಇದಕ್ಕೆ ಪ್ರತಿಕ್ರಿಯಿಸಿರುವ ಗಂಭೀರ್ ‘ನೀನು ನನ್ನ ಮಗಳಿದ್ದಂತೆ. ಥ್ಯಾಂಕ್ಯೂ ಹೇಳಬೇಡ. ನೀನು ವೈದ್ಯೆಯಾಗಬೇಕೆಂದು ಕನಸು ಹೊತ್ತಿರುವೆ ಎಂದು ತಿಳಿಯಿತು. ಅದನ್ನು ನನಸು ಮಾಡು’ ಎಂದಿದ್ದಾರೆ.

ಇದನ್ನೂ ಓದಿ.. ಸೋನಿಯಾ ಗಾಂಧಿಯ ಭದ್ರತಾ ಕಮಾಂಡೋ ನಾಪತ್ತೆ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

ಮುಂದಿನ ಸುದ್ದಿ
Show comments