‘ಆಡದಿದ್ರೆ ಯುವರಾಜ್ ಗೂ ಒಂದೇ ನೀತಿ ಧೋನಿಗೂ ಒಂದೇ ನೀತಿ’

Webdunia
ಮಂಗಳವಾರ, 15 ಆಗಸ್ಟ್ 2017 (09:57 IST)
ಮುಂಬೈ: ಯುವರಾಜ್ ಸಿಂಗ್ ರನ್ನು ತಂಡದಿಂದ ಕೊಕ್ ನೀಡಿದ ಆಯ್ಕೆಗಾರರು ಫಾರ್ಮ್ ನಲ್ಲಿ ಇಲ್ಲದಿದ್ದರೆ ಧೋನಿಗೂ ಯುವಿಯದ್ದೇ ಗತಿಯಾಗುತ್ತದೆ ಎಂದು ಖಡಕ್ ಆಗಿ ಹೇಳಿದ್ದಾರೆ.


 
ಒಂದು ವೇಳೆ ಧೋನಿ ಆಡದಿದ್ದರೆ, ಅವರ ಸ್ಥಾನದ ಬಗ್ಗೆಯೂ ನಾವು ಚಿಂತನೆ ಮಾಡಬೇಕಾಗುತ್ತದೆ ಎಂದು ಆಯ್ಕೆಗಾರರ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ಹೇಳಿದ್ದಾರೆ.

ಈ ಮೂಲಕ ಧೋನಿಗೂ ಯಾವುದೇ ರಿಯಾಯಿತಿ ಇಲ್ಲ ಎಂದಿದ್ದಾರೆ. ಒಂದು ವೇಳೆ ಧೋನಿ ಅತ್ಯುತ್ತಮ ಫಾರ್ಮ್ ನಲ್ಲಿದ್ದರೆ, ಅವರನ್ನು ನಾವೇಕೆ ಕೈ ಬಿಡಬೇಕು? ಎಲ್ಲರಿಗೂ ಅವಕಾಶ ಸಿಗಬೇಕು. ಭವಿಷ್ಯದ ದೃಷ್ಟಿಯಿಂದ ಉತ್ತಮ ತಂಡ ಕಟ್ಟಬೇಕು ಎನ್ನುವುದಷ್ಟೇ ನಮಗೆ ಮುಖ್ಯ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ.. ಪ್ರಧಾನಿ ಮೋದಿ ಸ್ವಾತಂತ್ರ್ಯೋತ್ಸವ  ಭಾಷಣದ ಹೈಲೈಟ್ ಏನು?
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ICC Rankings: ಅಗ್ರಸ್ಥಾನ ಕಳೆದುಕೊಂಡ ಸ್ಮೃತಿ ಮಂಧಾನ, ಅಗ್ರ 10ರ ಪಟ್ಟಿಗೆ ಲಗ್ಗೆಯಿಟ್ಟ ಜೆಮಿಮಾ

ಐಸಿಸಿ ವಿಶ್ವಕಪ್‌ ತಂಡಕ್ಕೆ ಲಾರಾ ವೋಲ್ವಾರ್ಟ್‌ ಸಾರಥ್ಯ: ಕಪ್‌ ಗೆದ್ದರೂ ಹರ್ಮನ್‌ಗೆ ಸಿಗದ ಚಾನ್ಸ್‌

ಮುಟ್ಟಾದಾಗ ಮಹಿಳಾ ಕ್ರಿಕೆಟಿಗರು ಏನು ಮಾಡ್ತಾರೆ: ಶಾಕಿಂಗ್ ವಿಚಾರ ಹೇಳಿದ ಜೆಮಿಮಾ ರೊಡ್ರಿಗಸ್

ಪುರುಷರಿಗೊಂದು ಮಹಿಳೆಯರಿಗೊಂದು ನ್ಯಾಯನಾ.. ಬಿಸಿಸಿಐ ಮಾಡಿದ್ದು ಸರಿಯಿಲ್ಲ ಫ್ಯಾನ್ಸ್ ಆಕ್ರೋಶ

ಟ್ರೋಫಿ ಸ್ವೀಕರಿಸಲು ಬಂದ ಹರ್ಮನ್ ಪ್ರೀತ್ ಈ ನಡೆಯನ್ನು ಗೌರವಯುತವಾಗಿ ಬೇಡವೆಂದ ಜಯ್‌ ಶಾ

ಮುಂದಿನ ಸುದ್ದಿ
Show comments