Webdunia - Bharat's app for daily news and videos

Install App

‘ಅನಿಲ್ ಕುಂಬ್ಳೆ ಸ್ಥಾನವನ್ನು ತುಂಬಲು ಯಾರಿಂದಲೂ ಸಾಧ್ಯವಿಲ್ಲ’

Webdunia
ಗುರುವಾರ, 22 ಜೂನ್ 2017 (08:34 IST)
ನವದೆಹಲಿ: ಅನಿಲ್ ಕುಂಬ್ಳೆಯಂತಹ ಒಬ್ಬ ದಿಗ್ಗಜನ ಸ್ಥಾನವನ್ನು ತುಂಬಲು ಇನ್ನೊಬ್ಬರಿಂದ ಸಾಧ್ಯವಿಲ್ಲ. ಅವರೊಬ್ಬ ಮೇಧಾವಿ ಎಂದು ಟೀಂ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಹೇಳಿಕೊಂಡಿದ್ದಾರೆ.

 
‘ನಾನು ಅವರನ್ನು ಕೋಚ್ ಆಗಿ ನೋಡಿಲ್ಲ. ಆದರೆ ಒಬ್ಬ ಆಟಗಾರನಾಗಿ, ನಾಯಕನಾಗಿ ಅವರ ನಾಯಕತ್ವದಲ್ಲಿ ಆಡಿದ್ದೇನೆ. ನನ್ನ ಕಮ್ ಬ್ಯಾಕ್ ಆಗಿದ್ದೇ ಅವರ ನಾಯತಕ್ವದಲ್ಲಿ. ಅವರು ನಾಯಕನಾಗಿದ್ದ ಭಾರತ ತಂಡದ ಪ್ರದರ್ಶನ ಉತ್ತಮವಾಗಿತ್ತು. ಅವರ ಸ್ಥಾನಕ್ಕೆ ಯಾರೇ ಬಂದರೂ ಅವರ ಸ್ಥಾನ ತುಂಬಲು ಸಾಧ್ಯವಿಲ್ಲ’ ಎಂದು ಸೆಹ್ವಾಗ್ ಅಭಿಪ್ರಾಯಪಟ್ಟಿದ್ದಾರೆ.

ಹಾಗಿದ್ದರೂ ಒಬ್ಬ ಕೋಚ್ ಆಗಿ ಅವರು ಹೇಗೆ ಎಂದು ನನಗೆ ಗೊತ್ತಿಲ್ಲ. ಆದರೆ ಒಬ್ಬ ಆಟಗಾರನಾಗಿ ಕುಂಬ್ಳೆಗೆ ಸರಿಸಾಟಿ ಬೇರಿಲ್ಲ ಎಂದು ಸೆಹ್ವಾಗ್ ಹೊಗಳಿದ್ದಾರೆ. ಇದೀಗ ಟೀಂ ಇಂಡಿಯಾ ಕೋಚ್ ಆಕಾಂಕ್ಷಿಗಳ ಪಟ್ಟಿಯಲ್ಲಿ ಸೆಹ್ವಾಗ್ ಹೆಸರೂ ಇದೆ ಎಂಬುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಸಿಸಿ ಹೊಸ ಸಿಇಓ ಆಗಿ ಭಾರತೀಯ ಸಂಜೋಗ್ ಗುಪ್ತಾ, ಇವರ ಸಾಧನೆ ಇಲ್ಲಿದೆ

ಅಭಿನಂದಿಸಲು ಸಿರಾಜ್‌ನನ್ನೇ ಕೈಬಿಟ್ಟ ಜಯ್‌ಶಾ: ಮುಸ್ಲಿಂ ಎಂಬ ಕಾರಣವೇ ಹೊಗಳಿಕೆಯಿಂದ ದೂರವಿರಲು ಕಾರಣವಾಯಿತೆ,ವಿವಾದ

IND vs ENG: ವೇಗಿ ಆಕಾಶ್ ದೀಪ್ ಕುಟುಂಬದ ಕತೆ ಕೇಳಿದ್ರೆ ಕಣ್ಣೀರೇ ಬರುತ್ತದೆ

IND vs ENG: ಮುಂದಿನ ಪಂದ್ಯಕ್ಕೆ ಈ ಇಬ್ಬರೂ ಕನ್ನಡಿಗರಿಗೆ ಗೇಟ್ ಪಾಸ್

IND vs ENG: ಗೆಲುವಿನ ಬಳಿಕ ಶುಭಮನ್ ಗಿಲ್ ಹೇಳಿದ ಒಂದು ಮಾತು ಇಂಗ್ಲೆಂಡ್ ಭಯ ಹೆಚ್ಚಿಸುತ್ತೆ

ಮುಂದಿನ ಸುದ್ದಿ
Show comments