Webdunia - Bharat's app for daily news and videos

Install App

‘ನನ್ನ ಯಶಸ್ಸಿಗೆ ನಾಯಕ ವಿರಾಟ್ ಕೊಹ್ಲಿಯ ವಿಶ್ವಾಸವೇ ಕಾರಣ’

Webdunia
ಸೋಮವಾರ, 30 ಜನವರಿ 2017 (09:21 IST)
ನಾಗ್ಪುರ: ಇಂಗ್ಲೆಂಡ್ ವಿರುದ್ಧ ದ್ವಿತೀಯ ಟಿ-ಟ್ವೆಂಟಿ ಪಂದ್ಯ ಗೆದ್ದು ಕೊಟ್ಟ ಜಸ್ಪ್ರೀತ್ ಬುಮ್ರಾ ಕೊನೆಯ ಎರಡು ಓವರ್ ಗಳನ್ನು ಅದ್ಭುತವಾಗಿ ನಿಭಾಯಿಸುವುದಕ್ಕೆ ನಾಯಕ ವಿರಾಟ್ ಕೊಹ್ಲಿ ತಮ್ಮ ಮೇಲಿಟ್ಟಿದ್ದ ವಿಶ್ವಾಸವೇ ಕಾರಣ ಎಂದಿದ್ದಾರೆ.

 
15 ಓವರ್ ಗಳವರೆಗೂ ಇಂಗ್ಲೆಂಡ್ ಸುಲಭವಾಗಿ ಈ ಪಂದ್ಯವನ್ನು ಗೆಲ್ಲಬಹುದು ಎಂಬುದೇ ಎಲ್ಲರ ಲೆಕ್ಕಾಚಾರವಾಗಿತ್ತು. ಆದರೆ ಕೊನೆಯ ನಾಲ್ಕು ಓವರ್ ಗಳನ್ನು ಹಿರಿಯ ವೇಗಿ ಆಶಿಷ್ ನೆಹ್ರಾ ಮತ್ತು ಯುವ ಬೌಲರ್ ಜಸ್ಪ್ರೀತ್ ಬುಮ್ರಾ ನಿಭಾಯಿಸಿದ ರೀತಿ ಪಂದ್ಯದ ದಿಕ್ಕನ್ನೇ ಬದಲಾಯಿಸಿತು.

ತಮ್ಮ ಸಾಥಿ ಬುಮ್ರಾಗಾಗಿ ಆದಷ್ಟು ರನ್ ಅಂತರ ಹೆಚ್ಚಿಸಿಕೊಡುವುದು ನೆಹ್ರಾ ಉದ್ದೇಶವಾಗಿತ್ತಂತೆ. ಅದಕ್ಕಾಗಿ ಅವರು ತಮ್ಮೆಲ್ಲಾ ಅನುಭವದ ಧಾರೆಯೆರೆದು ಬೌಲಿಂಗ್ ಮಾಡಿದರು. ಕೊನೆಯ ಓವರ್ ನಲ್ಲಿ ಪ್ರತೀ ಬಾಲ್ ಹಾಕುವ ಮೊದಲು ಬುಮ್ರಾ ಕೊಹ್ಲಿ ಮತ್ತು ನೆಹ್ರಾ ಅವರಲ್ಲಿ ಯಾವ ರೀತಿ ಬಾಲ್ ಮಾಡಬೇಕೆಂದು ಕೇಳಿಕೊಳ್ಳುತ್ತಿದ್ದರಂತೆ.

ನೆಹ್ರಾ ಯಾರ್ಕರ್ ಎಸೆತ ಹಾಕು. ಸ್ಲೋ ಬಾಲ್ ಹಾಕು ಎನ್ನುತ್ತಿದ್ದರೆ, ಕೊಹ್ಲಿ ಯುವ ಬೌಲರ್ ಗೆ ಸಂಪೂರ್ಣ ಸ್ವಾತಂತ್ರ್ಯ ಕೊಟ್ಟಿದ್ದರು. ಪರಿಣಾಮವಾಗಿ ನಿಧಾನಗತಿಯ ವಿಕೆಟ್ ಟು ವಿಕೆಟ್ ಬಾಲ್ ಮಾಡಿ ಯಶಸ್ವಿಯಾದರು. ಕೊನೆಯ ಓವರ್ ನಲ್ಲಿ ಕೇವಲ 3 ರನ್ ಕೊಟ್ಟು ಭಾರತಕ್ಕೆ 5 ರನ್ ಗಳ ರೋಮಾಂಚಕ ಗೆಲುವು ಕೊಡಿಸಿ ಸರಣಿ ಸೋಲು ತಪ್ಪಿಸಿದರು ಬುಮ್ರಾ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಣ್ಣು ಕುಕ್ಕಿದ ಇಂಗ್ಲೆಂಡ್ ಪ್ರೇಕ್ಷಕನ ಕೆಂಪು ಟೀ ಶರ್ಟ್‌, ಕ್ರೀಸ್‌ನಲ್ಲಿದ್ದ ಜಡೇಜಾ ಮಾಡಿದ್ದೇನು ಗೊತ್ತಾ

ಕೆಣಕಿದ ಕ್ರಾಲಿಗೆ ತಕ್ಕ ಉತ್ತರ ನೀಡಿದ ಮೊಹಮ್ಮದ್‌ ಸಿರಾಜ್‌: ಕುತೂಹಲಕರ ಘಟ್ಟದತ್ತ ಐದನೇ ಟೆಸ್ಟ್‌

ತಪ್ಪನ್ನು ಸರಿಪಡಿಸಿಕೊಂಡು ಮತ್ತೆ ಆಖಾಢಕ್ಕೆ ಸಿದ್ಧವಾಗುತ್ತೇವೆ ಎಂದ ಮಹೇಂದ್ರ ಸಿಂಗ್ ಧೋನಿ

ವಿಚ್ಚೇದನದಿಂದ ಹಿಂದೆ ಸರಿದ ಸೈನಾ ನೆಹ್ವಾಲ್‌: ದೂರವಾದಾಗಲೇ ಬೆಲೆ ತಿಳಿಯೋದು ಎಂದ ಬ್ಯಾಡ್ಮಿಂಟನ್‌ ತಾರೆ

END vs IND Test: ನೈಟ್ ವಾಚ್ಮೆನ್ ಆಗಿ ಬಂದು ಮೊದಲ ಅರ್ಧ ಶತಕ ಸಿಡಿಸಿದ ಆಕಾಶದೀಪ್‌

ಮುಂದಿನ ಸುದ್ದಿ
Show comments