Webdunia - Bharat's app for daily news and videos

Install App

‘ಬಿಸಿಸಿಐ ಯಾಕೆ ಕೊಹ್ಲಿ ಹೇಳಿದ್ದಕ್ಕೆಲ್ಲಾ ತಲೆಯಾಡಿಸಿತು?’

Webdunia
ಶುಕ್ರವಾರ, 11 ಆಗಸ್ಟ್ 2017 (08:52 IST)
ಮುಂಬೈ: ಮಳೆ ಬಿಟ್ಟರೂ ಹನಿ ತಪ್ಪದು ಎನ್ನುವ ಹಾಗೆ ಅನಿಲ್ ಕುಂಬ್ಳೆ ಕೋಚ್ ಹುದ್ದೆ ತ್ಯಜಿಸಿ ಎಷ್ಟೋ ದಿನವಾದರೂ, ಆ ವಿವಾದ ಇನ್ನೂ ಹಸಿಯಾಗಿಯೇ ಇದೆ. ಇದೀಗ ಟೀಂ ಇಂಡಿಯಾದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಕೊಹ್ಲಿ ಹೇಳಿದ್ದಕ್ಕೆಲ್ಲಾ ಬಿಸಿಸಿಐ ಅಸ್ತು ಎಂದಿದ್ದೇಕೆ ಎಂದು ಕಿಡಿ ಕಾರಿದ್ದಾರೆ.


‘ನಾನು ಆಡುವಾಗ ನಾಯಕ ಕೋಚ್ ಆಯ್ಕೆ ವಿಚಾರದಲ್ಲಿ ಮೂಗು ತೂರಿಸುವಂತಿರಲಿಲ್ಲ. ಬಿಸಿಸಿಐ ಯಾರನ್ನು ಆಯ್ಕೆ ಮಾಡುತ್ತೋ ಅವರ ಜತೆಗೆ ಹೊಂದಾಣಿಕೆ ಮಾಡಿಕೊಂಡು ಹೋಗಬೇಕಿತ್ತು. ಆದರೆ ಈಗ ಹಾಗಲ್ಲ. ಎಲ್ಲವೂ ಬದಲಾಗಿದೆ’ ಎಂದು ಅಜರುದ್ದೀನ್ ಅಭಿಪ್ರಾಯಪಟ್ಟಿದ್ದಾರೆ.

‘ಕೆಲವೊಮ್ಮೆ ನಮಗೆ ನಾಯಕನಾಗಿ ಬೇಕಾದ ಆಟಗಾರ ಸಿಗಲ್ಲ. ಹಾಗಂತ ನೀವು ಆ ಪರಿಸ್ಥಿತಿಯಲ್ಲಿ ಆಡಲು ಸಾಧ್ಯವಿಲ್ಲ ಎನ್ನಲು ಸಾಧ್ಯವಿಲ್ಲ. ನನಗೆ ಕುಂಬ್ಳೆ ಚೆನ್ನಾಗಿ ಗೊತ್ತು. ಆತ ವಿಪರೀತ ಒತ್ತಡ ನೀಡುವ ಮನುಷ್ಯ  ಅಲ್ಲ. ಬಹುಶಃ ತನ್ನ ಗೌರವಕ್ಕೆ ಧಕ್ಕೆ ಬರುವ ಮೊದಲೇ ಕುಂಬ್ಳೆ ರಾಜೀನಾಮೆ ನೀಡಲು ಬಯಸಿರಬೇಕು’ ಎಂದು ಅಜರುದ್ದೀನ್ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಲವು ಮಹಿಳೆಯರೊಂದಿಗೆ ಆಫೇರ್‌, ಆರ್‌ಸಿಬಿ ಆಟಗಾರನ ವಿರುದ್ಧ ಮಹಿಳೆ ದೂರು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಮುಂದಿನ ಸುದ್ದಿ
Show comments