Daily Horoscope

2 ತಿಂಗಳ ಹಿಂದೆಯೇ ರಾಜೀನಾಮೆಗೆ ಮುಂದಾಗಿದ್ದೆ: ಯಡಿಯೂರಪ್ಪ ಹೊಸ ಬಾಂಬ್

Webdunia
ಗುರುವಾರ, 22 ಜುಲೈ 2021 (16:33 IST)
ಬೆಂಗಳೂರಿನಲ್ಲಿ ಸಚಿವ ಸಂಪುಟ ಸಭೆಗೂ ಮುನ್ನ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ 25ರಂದು ಹೈಕಮಾಂಡ್ ಏನು ಸೂಚನೆ ನೀಡುತ್ತದೆ ಎಂದು ಕಾಯುತ್ತಿದ್ದೇನೆ. ನಾನು ಯಾರನ್ನು ಸಿಎಂ ಮಾಡಬೇಕೆಂದು ಸಲಹೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಸಿಎಂ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್ ಯಾವ ತೀರ್ಮಾನ ಬೆಕಾದರೂ ಮಾಡಲಿ. ಯಾವ ಸಮುದಾಯಕ್ಕೆ ನೀಡಬೇಕೆಂಬುದರ ಬಗ್ಗೆಯೂ ಮಾತಾನಾಡಲ್ಲ. ಯಾವುದೇ ಹೆಸರನ್ನು ನಾನು ಶಿಫಾರಸ್ಸು ಮಾಡುವುದಿಲ್ಲ. ಇನ್ನೂ ಹೈಕಮಾಂಡ್ ಸಂದೇಶ ಬಾರದೇ ಈಗಲೇ ಯಾಕೆ ಅವಸರದ ಮಾತು ಎಂದು ಅವರು ಹೇಳಿದರು.
25ಕ್ಕೆ ಸಂದೇಶ ಬರಬಹುದು ಎಂದು ಕಾಯುತ್ತಿದ್ದೇನೆ. ನಾನು ಅಧಿಕಾರದಲ್ಲಿ ಇರಲಿ, ಬಿಡಲಿ ಪಕ್ಷ ಸಂಘಟನೆ ಮಾಡಿ ಮುಂದೆಯೂ ಅಧಿಕಾರಕ್ಕೆ ತರುವಲ್ಲಿ ಪ್ರಯತ್ನ ಮಾಡುತ್ತೇನೆ ಎಂದು ಅವರು ಭರವಸೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments