ಕೇರಳದಲ್ಲಿ ಮತ್ತೆ 22,000 ಕೇಸ್, ಆದರೂ ನಿರ್ಬಂಧ ಸಡಿಲಿಕೆ!

Webdunia
ಗುರುವಾರ, 5 ಆಗಸ್ಟ್ 2021 (14:53 IST)
ತಿರುವನಂತಪುರಂ(ಆ.05): ಕೇರಳದಲ್ಲಿ ಬುಧವಾರ ಮತ್ತೆ 22414 ಹೊಸ ಕೋವಿಡ್ ಪ್ರಕರಣ ದಾಖಲಾಗಿದ್ದು, 108 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಸತತ 7 ದಿನ 20000ಕ್ಕಿಂತ ಹೆಚ್ಚು ಕೇಸ್ ದಾಖಲಾಗಿತ್ತು. ಆದರೆ ಸೋಮವಾರ ಒಂದು ದಿನ ಅದು 13000ಕ್ಕಿಳಿದಿತ್ತಾದರೂ, ಮಂಗಳವಾರ ಮತ್ತೆ 20,000ದ ಗಡಿದಾಟಿತ್ತು.

* ಕೇರಳದಲ್ಲಿ ಬುಧವಾರ ಮತ್ತೆ 22414 ಹೊಸ ಕೋವಿಡ್ ಪ್ರಕರಣ
* ರಾಜ್ಯದಲ್ಲಿ ಸತತ 7 ದಿನ 20000ಕ್ಕಿಂತ ಹೆಚ್ಚು ಕೇಸ್
* ರಾಜ್ಯಾದ್ಯಂತ ಹೇರಲಾಗಿದ್ದ ನಿರ್ಬಂಧಗಳನ್ನು ಮತ್ತಷ್ಟು ಸಡಿಲ
ಬುಧವಾರವೂ ಆ ಬೆಳವಣಿಗೆ ಮುಂದುವರೆದಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 34,71,563ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,76,048ಕ್ಕೆ ತಲುಪಿದೆ. ಈ ನಡುವೆ ರಾಜ್ಯದಲ್ಲಿ ಸೋಂಕು ಏರುಮುಖದಲ್ಲಿದ್ದರೂ, ರಾಜ್ಯ ಸರ್ಕಾರ, ರಾಜ್ಯಾದ್ಯಂತ ಹೇರಲಾಗಿದ್ದ ನಿರ್ಬಂಧಗಳನ್ನು ಮತ್ತಷ್ಟುಸಡಿಲಗೊಳಿಸಿದೆ.
ಬಹುತೇಕ ವಹಿವಾಟು ಮತ್ತು ಪ್ರವಾಸಿ ತಾಣಗಳನ್ನು ವಾರದ 5 ದಿನದ ಬದಲಾಗಿ 6 ದಿನ ತೆರೆಯಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಜೊತೆಗೆ ಅಂಗಡಿ ಮುಂಗಟ್ಟು ತೆರೆಯುವ ಸಮಯವನ್ನು ಬೆಳಗ್ಗೆ 7ರಿಂದ ರಾತ್ರಿ 9ರವರೆಗೆ ವಿಸ್ತರಿಸಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments