ಸದ್ಗುರು ಪ್ರಕಾರ ಎಲ್ಲಕ್ಕಿಂತ ಶಕ್ತಿಶಾಲೀ ಕಾಳು ಇದೇ

Krishnaveni K
ಶುಕ್ರವಾರ, 25 ಜುಲೈ 2025 (11:07 IST)
Photo Credit: Instagram
ಆಹಾರ ಪದ್ಧತಿಯಲ್ಲಿ ಬೇಳೆ, ಕಾಳುಗಳ ಉಪಯೋಗ ಮಾಡುವುದು ಆರೋಗ್ಯ ದೃಷ್ಟಿಯಿಂದ ಉತ್ತಮ. ಸದ್ಗುರು ಜಗ್ಗಿ ವಾಸುದೇವ್ ಪ್ರಕಾರ ಎಲ್ಲಕ್ಕಿಂತ ಶಕ್ತಿಶಾಲೀ ಕಾಳು ಇದೇ.

ಬೇಳೆ ಕಾಳುಗಳು ನಮ್ಮ ದೇಹಕ್ಕೆ ಶಕ್ತಿದಾಯಕವಾಗಿದೆ. ಸದ್ಗುರು ಕೇವಲ ಧಾರ್ಮಿಕ ಗುರು ಮಾತ್ರವಲ್ಲ, ಆರೋಗ್ಯ, ಜೀವನ ಶೈಲಿ ಬಗ್ಗೆ ಅತ್ಯುತ್ತಮವಾದ ಸಲಹೆ ನೀಡುತ್ತಾರೆ. ಅವರ ಪ್ರಕಾರ ಇದೊಂದು ಧಾನ್ಯ ಸೇವನೆ ಮಾಡುವುದರಿಂದ ನಮ್ಮ ದೇಹಕ್ಕೆ ಚೈತನ್ಯ ಸಿಗುತ್ತದೆ.

ಅವರ ಪ್ರಕಾರ ಕಾಳುಗಳಲ್ಲಿ ಶ್ರೇಷ್ಠ ಕಾಳು ಎಂದರೆ ಹುರುಳಿ ಕಾಳು. ಇದನ್ನು ಇಂಗ್ಲಿಷ್ ನಲ್ಲಿ ಹಾರ್ಸ್ ಗ್ರಾಮ್ ಎಂದೂ ಕರೆಯುತ್ತಾರೆ. ಈ ಕಾಳು ಉಷ್ಣ ಗುಣ ಹೊಂದಿದ್ದು ಶೀತ ಪ್ರಕೃತಿಯಿರುವಾಗ ಹುರುಳಿ ಕಾಳನ್ನು ಅರ್ಧ ಇಂಚಿನಷ್ಟು ಮೊಳಕೆ ಬರಿಸಿ ಸೇವನೆ ಮಾಡುವುದು ಆರೋಗ್ಯಕರ. ಇದನ್ನು ಹಸಿಯಾಗಿಯೇ ಚೆನ್ನಾಗಿ ಜಗಿದು ಸೇವನೆ ಮಾಡಬಹುದು.

ಒಂದು ವೇಳೆ ಹುರುಳಿ ಕಾಳು ದೇಹಕ್ಕೆ ಉಷ್ಣವಾಗುತ್ತಿದ್ದರೆ ಅದನ್ನು ಸರಿದೂಗಿಸಲು ಮೊಳಕೆ ಬರಿಸಿದ ಹೆಸರು ಕಾಳನ್ನು ಸೇವನೆ ಮಾಡಬೇಕು. ಮೊಳಕೆ ಕಾಳು ತಂಪು ಗುಣ ಹೊಂದಿದ್ದು ಹುರುಳಿಯ ಉಷ್ಣ ಗುಣವನ್ನು ಸರಿದೂಗಿಸುತ್ತದೆ ಎಂದು ಸದ್ಗುರು ಸಲಹೆ ನೀಡುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್‌ಗೆ ಸ್ವಾಗತ ನೀಡಿರುವುದು ನಾಚಿಕೆಗೇಡು: ಪ್ರಿಯಾಂಕಾ ಗಾಂಧಿ ಕಿಡಿ

ರಾಜ್ಯದ ಈ ಭಾಗದಲ್ಲಿ ಜುಲೈ 30ರ ವರೆಗೆ ಭಾರೀ ಮಳೆ, ಇಲ್ಲಿದೆ ಮಾಹಿತಿ

ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕರೇ ಮಾದಕ ಜಾಲದ ಡಾನ್‌ಗಳು, ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ

ಭಾರತವನ್ನು ನೇಪಾಳದಂತೆ ಮಾಡುತ್ತೇವೆ, ಪಾರ್ಲಿಮೆಂಟ್ ಕಿತ್ತಾಕ್ತೇವೆ ಎಂದಿದ್ದ ವ್ಯಕ್ತಿ ಜೊತೆ ಅಭಿಜಿತ್ ದಿಪ್ಕೆ ಸಂಭ್ರಮಾಚರಣೆ Video

ತಮಿಳುನಾಡಿಗೆ ದಿನಕ್ಕೆ 3,500 ಕ್ಯೂಸೆಕ್ ನೀರು, ಕಾಂಗ್ರೆಸ್ ಸರ್ಕಾರ ಕರ್ನಾಟಕಕ್ಕೆ ಮಾರಿ ತಮಿಳುನಾಡಿಗೆ ಉಪಕಾರಿ

ಮುಂದಿನ ಸುದ್ದಿ
Show comments